Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಗೆಹರಿಯದ ಜಮೀನು ಸಮಸ್ಯೆ; ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ
ಕರ್ನಾಟಕಪ್ರಮುಖ

ಬಗೆಹರಿಯದ ಜಮೀನು ಸಮಸ್ಯೆ; ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ರೈತರು ಜಿಲ್ಲಾಧಿಕಾರಿ ಕಚೇರಿಯೆದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ.

ಹಲವು ವರ್ಷಗಳಿಂದ ಬಗೆಯರಿದ ಜಮೀನು ಸಮಸ್ಯೆಯಾಗಿತ್ತು. ಈ ಸಂಬಂಧ ತಾಲೂಕು ಕಚೇರಿಗೆ ಅಲೆದು ಮಂಜೇಗೌಡ ಸುಸ್ತಾಗಿದ್ದರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ರೈತ ಮಂಜೇಗೌಡ ಅಲೆದಾಡಿದ್ದರು. ಇಷ್ಟಾದರೂ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ‌ಗೆ ರೈತ ಮಂಜೇಗೌಡ ಯತ್ನಿಸಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ರೈತ ಮಂಜೇಗೌಡ ಬೆಂಕಿ ಹಚ್ಚಿಕೊಂಡಿದ್ದಾನೆ. ಈ ದೃಶ್ಯ ಕಂಡು ಸ್ಥಳೀಯರು ಕೂಡಲೇ ಬೆಂಕಿ ಹಾರಿಸಿದ್ದಾರೆ. ಇದೀಗ ಗಾಯಗೊಂಡಿರುವ ಮಂಜೇಗೌಡರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸೀರಿಯಲ್ ನಟಿಯರಿಗೆ ಲೈಂಗಿಕ ಕಿರುಕುಳ : ಗುಪ್ತಾಂಗದ ವಿಡಿಯೋ ಕಳಿಸಿ ಟಾರ್ಚರ್.!

TAGGED:Unresolved land issue; Farmer attempts suicide in front of DC's office
Share This Article
Facebook Twitter Copy Link Print
Previous Article ಸೀರಿಯಲ್ ನಟಿಯರಿಗೆ ಲೈಂಗಿಕ ಕಿರುಕುಳ : ಗುಪ್ತಾಂಗದ ವಿಡಿಯೋ ಕಳಿಸಿ ಟಾರ್ಚರ್.!
Next Article ಸಂಪೂರ್ಣ ಹಣ ದೇಣಿಗೆ ನೀಡಿ ಬೃಹತ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ನಾಯಕ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?