Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ
ಪ್ರಮುಖಮನರಂಜನೆ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌ ರಾಯ್‌ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್‌ ಕ್ಯಾನ್ಸರ್‌ ಸಮಸ್ಯೆಯಿಂದ ಬಳಲುತ್ತಿದ್ದರು.

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ.

ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

TAGGED:Sandalwood's famous villain 'Harish Rai' passes away | Harish Rai No more
Share This Article
Facebook Twitter Copy Link Print
Previous Article ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ನಿಂದ ಭಕ್ತರಿಗೆ ವಂಚನೆ, ಪ್ರಕರಣ ದಾಖಲು
Next Article ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.!

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?