Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್
ಕರ್ನಾಟಕಪ್ರಮುಖ

ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶ ಡಾ. ಎಂಎ ಸಲೀಂ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರಗಳು, ಮಾಲ್ ಗಳು, ದೇವಾಲಯಗಳು ಸೇರಿದಂತೆ ಎಲ್ಲಾ ಜನನಿಬಿಡ ಜಾಗಗಳಲ್ಲಿ ತೀವ್ರ ತಪಾಸಣೆ ನಡೆಸುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಅಲ್ಲದೆ, ಇಂದಿನಿಂದಲೇ ರಾತ್ರಿ ಗಸ್ತುಗಳನ್ನು ಜಾಸ್ತಿ ಮಾಡುವಂತೆ ಅವರು ಆದೇಶಿಸಿದ್ದಾರೆ. ಜೊತೆಗೆ, ಬೆಂಗಳೂರಿನ ಎಲ್ಲಾ ಲಾಡ್ಜ್ ಗಳಿಗೆ ಭೇಟಿ ನೀಡಿ, ಅಲ್ಲಿ ಉಳಿದುಕೊಂಡಿರುವವರ ಬಗ್ಗೆ ಮಾಹಿತಿ ಪಡೆಯುವಂತೆ ಸೂಚಿಸಿದ್ದಾರೆ. ಏನಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡಬಂದರೆ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ತಿಳಿಸಿದ್ದಾರೆ.

ವಿಶೇಷವಾಗಿ, ಮಲ್ಲೇಶ್ವರಂನಲ್ಲಿ ನಡೆಯುತ್ತಿರುವ ಕಡಲೇಕಾಯಿ ಪರಿಷೆ ಹಾಗೂ ಬಸವನಗುಡಿಯಲ್ಲಿ ನ. 17ರಿಂದ ಆರಂಭವಾಗುವ ಬಸವನಗುಡಿ ಕಡಲೆಕಾಯಿ ಪರಿಷೆಗೂ ಹೆಚ್ಚಿನ ಭದ್ರತೆಯನ್ನು ಒದಗಿಸಲು ಸೂಚಿಸಲಾಗಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರವನ್ನು ಜಾರಿಗೊಳಿಸಲು ಸೂಚಿಸಲಾಗಿದೆ. ಅದರಂತೆ, ಎಲ್ಲಾ ಜಿಲ್ಲೆಗಳಲ್ಲಿನ ಮಾರುಕಟ್ಟೆಗಳು, ಸಿನಿಮಾ ಥಿಯೇಟರ್, ಜಾತ್ರೆ, ಸ್ಥಳೀಯ ಹಬ್ಬಗಳು – ಮೆರವಣಿಗೆಗಳಿಗೆ ವಿಶೇಷ ಭದ್ರತೆ ಕೊಡುವಂತೆ ಆದೇಶಿಸಿದ್ದಾರೆ. ಅಲ್ಲದೆ, ಜಿಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಗಸ್ತುಗಳನ್ನು ಹೆಚ್ಚಿಗೆ ಮಾಡಲು ಸೂಚನೆ ನೀಡಲಾಗಿದೆ. ಸೂಕ್ಷ್ಮವಾದ ಪ್ರದೇಶಗಳಲ್ಲಿ ಹೆಚ್ಚುವರಿ ಗಮನ ಹರಿಸುವಂತೆ ಸೂಚಿಸಲಾಗಿದೆ.

ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?

TAGGED:Delhi bomb blast; High alert across Karnataka including Bengaluru
Share This Article
Facebook Twitter Copy Link Print
Previous Article ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?
Next Article ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?