Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿಟ್ಟ ಪಾಪಿ ಹೆಂಡತಿ -ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್
ಕರ್ನಾಟಕ

ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿಟ್ಟ ಪಾಪಿ ಹೆಂಡತಿ -ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಪಿ ಹೆಂಡತಿಯೊಬ್ಬಳು ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿರಿಸಿ  ಚಿತ್ರಹಿಂಸೆ ಕೊಟ್ಟ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿರುವ ಕಲಬುರ್ಗಿ ಓಣಿಯಲ್ಲಿ ನಡೆದಿದೆ.

ಆಸ್ತಿಗಾಗಿ ಹೆಂಡತಿಯೊಬ್ಬಳು ಗಂಡನನ್ನೇ ಗೃಹ ಬಂಧನದಲ್ಲಿರಿಸಿದ್ಧಾಳೆ ಎಂದು ಸ್ಥಳೀಯರು ಪತ್ನಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 55 ವರ್ಷದ ಗಜಾನನ ಎಂಬ ವ್ಯಕ್ತಿಯನ್ನ ಕಳೆದ 15 ದಿನಗಳಿಂದ ತಗಡಿನ ಕೋಣೆಯಲ್ಲಿ ಕೂಡಿ ಹಾಕಿದ್ದಾಳೆ ಪತ್ನಿ ಶೋಭಾ ವಿರುದ್ಧ ಆರೋಪ ಕೇಳಿ ಬಂದಿದೆ.

ನೊಂದ ಪತಿ ಗಜಾನನ ಬಳಿ ಆಸ್ತಿ ಹಾಗೂ ಪ್ಲಾಟ್‌ಗಳು ಇವೆ. ಆದರೆ ಗಂಡ ತನ್ನೆಲ್ಲಾ ಆಸ್ತಿಗಳನ್ನ ಬೇರೆ ಅವರ ಹೆಸರಿಗೆ ಬರೆಯುತ್ತಾರೆ, ಹೀಗೆನಾದರೂ ಆದ್ರೆ ಆಸ್ತಿ ನಮ್ಮ ಕೈ ತಪ್ಪಿ ಹೋಗುತ್ತದೆ ಎಂದು ತಿಳಿದ ಪತ್ನಿ ಶೋಭಾ, ತನ್ನ ಪತಿ ಗಜಾನನ ಅವರನ್ನ ಮನೆಯಲ್ಲಿ ಕೂಡಿ ಹಾಕಿ ಚಿಂತ್ರ ಹಿಂಸೆ ಕೊಟ್ಟಿದ್ದಾಳೆ. ಅಷ್ಟೇ ಅಲ್ಲದೇ ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್ ಕೋಟ್ಟಿದ್ದಾಳೆ ಎಂದು ಶೋಭಾ ವಿರುದ್ಧ ಅಕ್ಕ ಪಕ್ಕದ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.

https://www.newsics.com/2025/11/15/a-simple-love-story-coming-to-zee5-ott-from-the-21st/

TAGGED:#wife #husband #house #arrest #property #torture #gadaga
Share This Article
Facebook Twitter Copy Link Print
Previous Article 21ರಿಂದ ಜೀ5 ಒಟಿಟಿಯಲ್ಲಿ ಬರಲಿದೆ ಒಂದು ಸರಳ ಪ್ರೇಮಕಥೆ
Next Article ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read
ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?