Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಹಾರ ಸೋಲಿನ ಬಳಿಕ ಲಾಲು ಕುಟುಂಬ ಛಿದ್ರ; ಕಿಡ್ನಿ ಕೊಟ್ಟ ಪುತ್ರಿ ಹೇಳಿದ್ದೇನು?
ದೇಶಪ್ರಮುಖ

ಬಿಹಾರ ಸೋಲಿನ ಬಳಿಕ ಲಾಲು ಕುಟುಂಬ ಛಿದ್ರ; ಕಿಡ್ನಿ ಕೊಟ್ಟ ಪುತ್ರಿ ಹೇಳಿದ್ದೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬಿಹಾರ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆರ್‌ ಜೆಡಿ ಪಕ್ಷದ ಲಾಲೂ ಪ್ರಸಾದ್‌ ಯಾದವ್‌ ಕುಟುಂಬದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸೋದರಿ ಸೋದರಿ ಯಾದವ್‌ ಮೇಲೆ ತೇಜಸ್ವಿ ಯಾದವ್‌ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ ಜೆಡಿ ಪಕ್ಷದ ಮುಖಂಡ ಹಾಗೂ ಪ್ರತಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಸ್ವಿ ಯಾದವ್‌ ಶನಿವಾರ ನಡೆದ ಮಾತುಕತೆ ವೇಳೆ ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಎಂದು ಆರೋಪಿಸಿ ನಿಂದಿಸಿದ್ದೂ ಅಲ್ಲದೇ ಕೋಪದ ಭರದಲ್ಲಿ ಆಕೆಯ ಮೇಲೆ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಈ ಕುಟುಂಬವೂ ಬೇಡ, ರಾಜಕಾರಣವೂ ಬೇಡ ಎಂದು ನೋವು ತೋಡಿಕೊಂಡ ರೋಹಿಣಿ ಆಚಾರ್ಯ, ಇದೀಗ ಲಾಲು ಪ್ರಸಾದ್ ಯಾದವ್ ಕುಟುಂಬದ ಮನಸ್ತಾಪ ಹಾಗೂ ಜಗಳದ ತೀವ್ರತೆ ಬಯಲಾಗಿದೆ. ಮನೆಯಿಂದ ನನ್ನನ್ನು ಹೊರಹಾಕಲಿದೆ. ನನಗೆ ಸ್ವಾಭಿಮಾನ ಇದೆ, ಆದರೆ ಅಭಿಮಾನ ಬೀದಿಯಲ್ಲಿ ಹರಾಜಹಾಕುವಂತೆ ಮಾಡಿದ್ದಾರೆ. ನನಗೆ ಅವಾಮಾನ ಮಾಡಿದ್ದಾರೆ. ನನ್ನನ್ನು ಮನೆಯಿಂದ ಹೊರಗೆ ಹಾಕಿದರು. ಅನಾಥರನ್ನಾಗಿ ಮಾಡಿದರು. ಯಾರು ನನ್ನ ಹಾದಿಯಲ್ಲಿ ನಡೆದಿಲ್ಲ. ಯಾರಿಗೂ ನನ್ನಂತ ಮಗಳು ಸಹದೋರಿ ಸಿಗ್ಗಲ ಎಂದು ರೋಹಿಣಿ ಆಚಾರ್ಯ ಹೇಳಿದ್ದಾರೆ.

ತಂದೆಯ ಕಷ್ಟ, ಆರೋಗ್ಯ ನೋಡಿ ನಾನು ನನ್ನ ಕುಟುಂಬವನ್ನು, ಪತಿ, ಅತ್ತೆ ಮಾವ ಯಾರನ್ನೂ ಕೇಳದೆ ತಂದೆಗೆ ನನ್ನ ಕಿಡ್ನಿ ನೀಡಿದೆ. ಇದರ ನೋವು ತ್ಯಾಗ ಯಾರಿಗೂ ಗೊತ್ತಾಗುತ್ತಿಲ್ಲ. ಆದರೆ ಕೊಳಕು ಕಿಡ್ನಿಯನ್ನು ತಂದೆಗೆ ನೀಡಿ ಕೋಟಿ ಕೋಟಿ ರೂಪಾಯಿ ಲಾಭ ಮಾಡಿದ್ದಾರೆ ಎಂದು ನನ್ನ ವಿರುದ್ದ ಆರೋಪ ಮಾಡಿದ್ದಾರೆ. ಕೊಳಕು ಕಿಡ್ನಿ ಲಾಲು ಪ್ರಸಾದ್ ಯಾದವ್‌ಗೆ ನೀಡಿ ಕೋಟಿ ರೂಪಾಯಿ ಪಡೆದಿದ್ದು ಮಾತ್ರವಲ್ಲ,ಜೊತೆಗೆ ಚನಾವಣಾ ಟಿಕೆಟ್ ಕೂಡ ಪೆಡೆಯಲಾಗಿದೆ ಎಂದು ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂದು ನೇರವಾಗಿ ರೋಹಣಿ ಆಚಾರ್ಯ ಸಹೋದರ ತೇಜಸ್ವಿ ಯಾದವ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ನಿನ್ನಿಂದಾಗಿ ನಾವು ಚುನಾವಣೆಯಲ್ಲಿ ಸೋತೆವು. ನಿನ್ನಿಂದಾಗಿ ನಾವು ಮಣ್ಣುಮುಕ್ಕಿದೆವು ಎಂದು ತೇಜಸ್ವಿ ಸೋದರಿ ರೋಹಿಣಿ ಆಚಾರ್ಯ ಮೇಲೆ ನೇರ ಆರೋಪ ಮಾಡಿದ್ದಾರೆ.

ರೋಹಿಣಿ ಆಚಾರ್ಯ ತಂದೆ ಲಾಲೂ ಪ್ರಸಾದ್‌ ಯಾದವ್‌ ಗೆ ಕಿಡ್ನಿ ದಾನ ಮಾಡಿದ್ದು, ಇದು ಕೊಳಕು ಕಿಡ್ನಿ ಎಂದು ತೇಜಸ್ವಿ ಕಿಡಿಕಾರಿದ್ದಾರೆ. ಕಳೆದ ಬಾರಿ ಸರನ್‌ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ರೋಹಿಣಿ ಸೋಲಿಗೆ ನೈತಿಕ ಹೊಣೆ ಹೊತ್ತಿದ್ದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆರ್‌ ಜೆಡಿ 243ಸ್ಥಾನಗಳಲ್ಲಿ ಕೇವಲ 35 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

https://x.com/RohiniAcharya2/status/1989934028057927757?ref_src=twsrc%5Etfw%7Ctwcamp%5Etweetembed%7Ctwterm%5E1989934028057927757%7Ctwgr%5E2409dd873026915e26850d1c8f6bf582b2d64efb%7Ctwcon%5Es1_c10&ref_url=https%3A%2F%2Fapi-news.dailyhunt.in%2F

93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು

TAGGED:Lalu's family split after Bihar defeat; What did the daughter who donated her kidney say?
Share This Article
Facebook Twitter Copy Link Print
Previous Article 93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು
Next Article ಹಣ ಕೊಡದೇ 18 ದಿನ ಹೋಟೆಲ್‌ನಲ್ಲಿ ತಂಗಿದ್ದ ನಕಲಿ MLA ಸಿಕ್ಕಿಬಿದ್ದಿದ್ದು ಹೇಗೆ?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?