Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಹಖೈದಿಗಳಿಂದ ಕಿರುಕುಳ ಆರೋಪ: ಜೈಲಲ್ಲೇ ಆತ್ಮಹತ್ಯೆ ಮಾಡಿಕೊಂಡು ಕೈದಿ ಸಾವು
ಕರ್ನಾಟಕಪ್ರಮುಖ

ಸಹಖೈದಿಗಳಿಂದ ಕಿರುಕುಳ ಆರೋಪ: ಜೈಲಲ್ಲೇ ಆತ್ಮಹತ್ಯೆ ಮಾಡಿಕೊಂಡು ಕೈದಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬೀದರ್: ಜೈಲು ಸಿಬ್ಬಂದಿಯ ನಿರ್ಲಕ್ಷ್ಯ, ಸಹಖೈದಿಗಳ ಕಿರುಕುಳದಿಂದ ಜೈಲಿನಲ್ಲಿ ವಿಚಾರಣಾಧೀನ ಖೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನ  ಹುಮನಾಬಾದ್ ನಲ್ಲಿ ನಡೆದಿದೆ.

ಖಂಡಪ್ಪ ಮೇತ್ರೆ (46), ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ನಿವಾಸಿಯಾಗಿದ್ದ ಖಂಡಪ್ಪ ಮೇತ್ರಿ. ಏಪ್ರಿಲ್ 14, 2025ರಂದು ನಡೆದ ತನ್ನ ಸ್ವಂತ ತಾಯಿ ಸುಂದರಾಬಾಯಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಹೆತ್ತತಾಯಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಹುಲಸೂರ ಪೊಲೀಸ್ ಠಾಣೆಯಲ್ಲಿ ಮೃತನ ಸಹೋದರಿಯರು ದೂರು ನೀಡಿದ್ದರು. ಈ ವಿಚಾರಣೆ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳಿನಿಂದ ಹುಮನಾಬಾದ್ ಜೈಲಿನಲ್ಲಿದ್ದ ಆರೋಪಿ.

ಜೈಲಿನಲ್ಲಿ ಸಹ ಕೈದಿಗಳು ದಿನನಿತ್ಯ ಕಿರುಕುಳ ಕೊಡುತ್ತಿದ್ದರು ಇದರಿಂದ ಬೇಸತ್ತು ನಿನ್ನೆ ಸಂಜೆ ಮರವೇರಿ ಬಿಲ್ದಿಂಗ್‌ನಿಂದ ಜಿಗಿದು ಮೃತಪಟ್ಟಿದ್ದಾರೆ. ಸಹ ಕೈದಿಗಳ ಕಿರುಕುಳ ಕುರಿತು ಜೈಲರ್ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜೈಲು ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ನಮ್ಮ ತಂದೆ ಸಾವನ್ನಪ್ಪಿದ್ದಾರೆ ಎಂದು ಮೃತನ ಮಗಳು ಆರೋಪಿಸಿದ್ದಾರೆ.

ಸದ್ಯದಲ್ಲೇ ದುಬಾರಿಯಾಗಲಿವೆ ಮೊಬೈಲ್ ಬೆಲೆ; ಏಕೆ ದುಬಾರಿಯಾಗುತ್ತವೆ?

TAGGED:Tortured by fellow inmates: Prisoner commits suicide in jail
Share This Article
Facebook Twitter Copy Link Print
Previous Article ಸದ್ಯದಲ್ಲೇ ದುಬಾರಿಯಾಗಲಿವೆ ಮೊಬೈಲ್ ಬೆಲೆ; ಏಕೆ ದುಬಾರಿಯಾಗುತ್ತವೆ?
Next Article ಬಿಗ್ ಬಾಸ್ ಮನೆಯಲ್ಲಿ ಯಾರೂ ಗಂಡಸ್ರೇ ಅನ್ಸಲ್ಲ,ಅಂತಾ ಜಾಹ್ನವಿ ಹೇಳಿದ್ಯಾಕೆ?; ಸುದೀಪ್ ಕಕ್ಕಾಬಿಕ್ಕಿಯಾಗಿದ್ಯಾಕೆ?

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?