Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ
ಕರ್ನಾಟಕಪ್ರಮುಖ

elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಒಂಟಿ ಸಲಗವೊಂದು ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜಂಕೋ ಲಿಮಿಟೆಡ್ ಪವರ್ ಜನರೇಷನ್ ಯೂನಿಟ್‌ನ ನಾಲೆಯಲ್ಲಿ ಸಿಲುಕಿ ಪರದಾಡಿದೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆನೆಯನ್ನು ನಾಲೆಯಿಂದ ಹೊರಕ್ಕೆ ತೆಗೆಯುವ ಪ್ರಯತ್ನ ನಡೆಸಿದ್ದಾರೆ.

ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿರುವ ಕಾರಣ ಆನೆಯನ್ನು ನಾಲೆಯ ಗೇಟ್ ಮುಖಾಂತರ ಹೊರತೆಗೆಯಲು ಸಾಧ್ಯವಾಗಲಿಲ್ಲ.

ಕಾವೇರಿ ನದಿಯ ನೀರಿನ ಪ್ರಮಾಣವನ್ನು ಕಡಿಮೆ ಮಾಡಲು ಕೆ ಆರ್ ಎಸ್ ಹಾಗೂ ಕಬನಿ ಜಲಾಶಯದ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಜಲಾಶಯದಿಂದ ನೀರಿನ ಪ್ರಮಾಣ ತಗ್ಗಿದ ನಂತರ ಆನೆಯನ್ನು ಹೊರೆತೆಗೆಯಲು ಯತ್ನಿಸಲಾಗುತ್ತದೆ.

ಆನೆಯ ಸುರಕ್ಷತೆ ದೃಷ್ಠಿಯಿಂದ ಆಹಾರ ಪೂರೈಸಲಾಗುತ್ತಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆನೆ ಹೊರತೆಗೆಯುವ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರೈನ್ ಮತ್ತು ಡ್ರೋನ್ ಸಹಾಯದಿಂದ ಆನೆಯನ್ನು ಗೇಟ್ ಮುಖಾಂತರ ಹೊರ ತೆಗೆಯಲು ಎಲ್ಲ ರೀತಿಯಲ್ಲೂ ಪ್ರಯತ್ನ ನಡೆಸಿದ್ದಾರೆ.

ಅತ್ಯಾಧುನಿಕ ಹಾಗೂ ಹೆಚ್ಚಿನ ಸಾಮರ್ಥ್ಯದ ಕ್ರೇನ್ ಬಳಸಿ ಆನೆಯನ್ನು ಹೊರತೆಗೆಯಲು ಚಿಂತನೆ ನಡೆಸಲಾಗಿದೆ.

Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ

ಬಿಗ್ ಬಾಸ್ ಮನೆಯಲ್ಲಿ ನಿಯಮ ಮುರಿದ ಅಶ್ವಿನಿ ಗೌಡ ಹಾಗೂ ಜಾಹ್ನವಿ – ತಾಳ್ಮೆ ಕಳೆದುಕೊಂಡ ಬಿಗ್ ಬಾಸ್

ದೆಹಲಿಯಲ್ಲಿ ಕಾರು ಸ್ಫೋಟ ಕೇಸ್ : ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ

TAGGED:A lone elephant stuck in a canal near Shimsha! Efforts are on to pull it out
Share This Article
Facebook Twitter Copy Link Print
Previous Article Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ
Next Article ದೆಹಲಿಯ 4 ಕೋರ್ಟ್, 2 ಶಾಲೆಗಳಿಗೆ ಜೈಶ್ ಉಗ್ರರ ಹೆಸರಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?