Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊತ್ತಲವಾಡಿ ಸಿನಿಮಾ ವಿವಾದ; ಐವರ ವಿರುದ್ಧ ಯಶ್ ತಾಯಿ ದೂರು
ಕರ್ನಾಟಕಪ್ರಮುಖಮನರಂಜನೆ

ಕೊತ್ತಲವಾಡಿ ಸಿನಿಮಾ ವಿವಾದ; ಐವರ ವಿರುದ್ಧ ಯಶ್ ತಾಯಿ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಟ ಯಶ್ ತಾಯಿ ಪುಷ್ಪಾ ಅವರು ನಿರ್ಮಾಣ ಮಾಡಿದ ”ಕೊತ್ತಲವಾಡಿ” ಸಿನಿಮಾ ಯಶಸ್ಸು ಪಡೆಯಲು ವಿಫಲವಾದ ಬಳಿಕ ಒಂದಲ್ಲ ಒಂದು ವಿವಾದದ ಮೂಲಕ ಸುದ್ದಿಯಾಗಿದೆ. ಈಗ ಮತ್ತೆ ಸುದ್ದಿಯಾಗಿರುವುದು ಚಿತ್ರದ ಪ್ರಚಾರಕ್ಕೆ ಹಣ ಪಡೆದು ಮೋಸ ಮಾಡಲಾಗಿದೆ ಎಂದು ಐವರ ವಿರುದ್ಧ ಪುಷ್ಪಾ ಅವರು ಕೇಸ್ ದಾಖಲಿಸಿದ್ದಾರೆ.

ಚಿತ್ರದ ಪಿ ಆರ್ ಒ ಹರೀಶ್ ಅರಸು ಸೇರಿ ಐವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಗಂಭೀರ ಆರೋಪ ಮಾಡಿದ್ದಾರೆ. ಮನು,ನಿತಿನ್, ಮಹೇಶ್ ಗುರು ಮತ್ತು ಸ್ವರ್ಣ ಲತಾ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ.

64 ಲಕ್ಷ ರೂ. ಹಣ ಪಡೆದು ಚಿತ್ರದ ಪ್ರಚಾರವನ್ನು ಸರಿಯಾಗಿ ಮಾಡಲಿಲ್ಲ, ಮಾತ್ರವಲ್ಲದೆ ಚಿತ್ರದ ಕುರಿತು ಅಪಪ್ರಚಾರ ಮಾಡಲಾಗಿದೆ. ಸರಿಯಾದ ಲೆಕ್ಕ ಕೊಟ್ಟಿಲ್ಲ. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟು ಮನೆಯ ಬಳಿ ಬಂದು ಗಲಾಟೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಗಿಲ್ಲಿ ಮಾತುಗಳಿಂದ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ

TAGGED:Kothalavadi movie controversy; Yash's mother files complaint against five people
Share This Article
Facebook Twitter Copy Link Print
Previous Article ಗಿಲ್ಲಿ ಮಾತುಗಳಿಂದ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ
Next Article ಹಸಿವಿನಿಂದ ಮಗ ಸಾವು; ಅಂತ್ಯಕ್ರಿಯೆಗೆ ಹಣವಿಲ್ಲದೇ ತಂದೆಯ ಪರದಾಟ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?