Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ಬರಲಿದೆ ಹೆಸರು, ನಂಬರ್, ವಿಳಾಸ ಮರೆಮಾಚಿರುವ ಹೊಸ ಆಧಾರ್ ಕಾರ್ಡ್
ದೇಶ

ಇನ್ಮುಂದೆ ಬರಲಿದೆ ಹೆಸರು, ನಂಬರ್, ವಿಳಾಸ ಮರೆಮಾಚಿರುವ ಹೊಸ ಆಧಾರ್ ಕಾರ್ಡ್

Share
1 Min Read
SHARE

 Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸದ್ಯದಲ್ಲೇ  ಬರಲಿದೆ ಹೆಸರು, ನಂಬರ್, ವಿಳಾಸ ಮರೆಮಾಚಿರುವ ಅಧಾರ್ ಕಾರ್ಡ್. ಈ ಬಗ್ಗೆ ಸರ್ಕಾರ ಮಾಡಿರುವ ಪ್ರಸ್ತಾಪದ ಪ್ರಕಾರ ಆಧಾರ್ ಕಾರ್ಡ್​ನಲ್ಲಿ ವ್ಯಕ್ತಿಯ ಹೆಸರು, ವಿಳಾಸ ಕಾಣದಂತೆ ಮಾಡಲಾಗುತ್ತದೆ. ಆಧಾರ್ ನಂಬರ್ ಕೂಡ ಕಾರ್ಡ್​ನಲ್ಲಿ ಕಾಣೋದಿಲ್ಲ. ಆ ಕಾರ್ಡ್​ನಲ್ಲಿ ಕೇವಲ ವ್ಯಕ್ತಿಯ ಫೋಟೋ ಮತ್ತು ಕ್ಯುಆರ್ ಕೋಡ್ ಮಾತ್ರ ಕಾಣುವಂತೆ ಇರುತ್ತದೆ. ಇಂಥದ್ದೊಂದು ಕ್ರಮ ಜಾರಿಗೆ ತರಲು ಯುಐಡಿಎಐ ಚಿಂತಿಸಿದೆ.

ಆಧಾರ್ ಕಾರ್ಡ್​ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ ವಿವರ ಇರುತ್ತದೆ. ಇದನ್ನು ದುರುಪಯೋಗಪಡಿಸುವ ಅವಕಾಶ ಇಲ್ಲದಿಲ್ಲ. ಇದನ್ನು ತಪ್ಪಿಸಲು ಯುಐಡಿಎಐ ಈ ಪ್ಲಾನ್ ಮಾಡಿದೆ. ವರದಿಗಳ ಪ್ರಕಾರ ಮುಂದಿನ ತಿಂಗಳೇ (ಡಿಸೆಂಬರ್) ಹೊಸ ಆಧಾರ್ ಕಾರ್ಡ್ ವಿತರಣೆ ಕಾರ್ಯ ಶುರುವಾಗಬಹುದು.

 

ಈ ಹೊಸ ಆಧಾರ್ ಕಾರ್ಡ್ ಜಾರಿ ಬಂದ ಬಳಿಕ ಆಫ್​ಲೈನ್ ಆಧಾರ್ ವರಿಫಿಕೇಶನ್ ಅನ್ನು ತಪ್ಪಿಸಬಹುದು. ಹಲವೆಡೆ ಗುರುತಿನ ದಾಖಲೆಯಾಗಿ ಆಧಾರ್ ಅನ್ನು ಪಡೆಯಲಾಗುತ್ತದೆ. ಇನ್ಮುಂದೆ ಅಂಥದ್ದು ಸಾಧ್ಯವಾಗುವುದಿಲ್ಲ. ಆನ್​ಲೈನ್​ನಲ್ಲೇ ಆಧಾರ್ ವೆರಿಫಿಕೇಶನ್ ಮಾಡಲು ಅವಕಾಶ ಇರುತ್ತದೆ. ಸರ್ಕಾರದಿಂದ ಅನುಮತಿ ಪಡೆದಿರುವ ಸಂಸ್ಥೆಗಳು ಮಾತ್ರವೇ ಆನ್​ಲೈನ್​ನಲ್ಲಿ ಆಧಾರ್ ವೆರಿಫಿಕೇಶನ್ ಮಾಡಬಹುದು. ಹೀಗಾಗಿ, ಹೊಸ ಆಧಾರ್ ಅನ್ನು ದುರ್ಬಳಕೆ ಮಾಡುವ ಸಾಧ್ಯತೆ ಕಡಿಮೆ ಇರುತ್ತದೆ.

 

TAGGED:#Aadhaa card #launched #hiding #name #number #address.
Share This Article
Facebook Twitter Copy Link Print
Previous Article ನರಕಾಸುರ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲಬೇಕು -ವಿವಾದಾತ್ಮಕ ಹೇಳಿಕೆ ನೀಡಿದ DMK ನಾಯಕ
Next Article ಬೆಂಗಳೂರಲ್ಲಿ 7.11 ಕೋಟಿ ರಾಬರಿ ಕೇಸ್ : ದರೋಡೆಕೋರರ ಕಾರು ಆಂಧ್ರದ ತಿರುಪತಿಯಲ್ಲಿ ಪತ್ತೆ.!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?