Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?
ಕರ್ನಾಟಕಕರ್ನಾಟಕಪ್ರಮುಖಪ್ರಮುಖ

ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ: ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟು ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಅದೃಷ್ಣವಶಾತ್ ಉದ್ದೇಶ ವಿಫಲವಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ನಡೆದಿದೆ.

ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್ ಇಂಜಿನ್ಗೆ ಬಡಿದಿದ್ದು, ಮೈಸೂರಿನಿಂದ ಬೆಂಗಳೂರಿಗೆ ‌ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್‌ ರೈಲು ಅರ್ಧದಲ್ಲೇ ನಿಂತಿದೆ. ಬಳಿಕ ಬದಲಿ ಇಂಜಿನ್ ವ್ಯವಸ್ಥೆ ಮಾಡಲಾಗಿದ್ದು, ರೈಲು ಬೆಂಗಳೂರು ಕಡೆ ತೆರಳಿದೆ.

ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದ ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ವೈಫಲ್ಯ ಎದುರಾಗಿದೆ. ಇದರ ಪರಿಣಾಮ ಸುಮಾರು ಎರಡು ಗಂಟೆಯಿಂದ ರೈಲು ಕೆಟ್ಟು ನಿಂತಿತ್ತು.
ಬರೋಬ್ಬರಿ 2 ಗಂಟೆಯಿಂದ ಪ್ರಯಾಣಿಕರು ಪರದಾಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ರೈಲ್ವೇ ಪೊಲೀಸರು ಭೇಟಿ ನೀಡಿದ್ದಾರೆ, ಇತ್ತ ತಾಂತ್ರಿಕ ಸಿಬ್ಬಂದಿಗಳ ಪ್ರಯತ್ನದಿಂದ ಬೇರೆ ಎಂಜಿನ್ ಸಹಾಯದಲ್ಲಿ ಬೆಂಗಳೂರಿನತ್ತ ರೈಲು ಹೊರಟಿದೆ.

Leopard attack ಪೊಲೀಸ್ ಠಾಣೆಗೇ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ!

TAGGED:Conspiracy behind Hampi Express train accident!; What happened?
Share This Article
Facebook Twitter Copy Link Print
Previous Article Leopard attack ಪೊಲೀಸ್ ಠಾಣೆಗೇ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ!
Next Article ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?