Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ರಾಫಿಕ್ ಪೊಲೀಸರ ವಿರುದ್ಧ ಕಿರುಕುಳ ಆರೋಪ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ
ಕರ್ನಾಟಕಪ್ರಮುಖ

ಟ್ರಾಫಿಕ್ ಪೊಲೀಸರ ವಿರುದ್ಧ ಕಿರುಕುಳ ಆರೋಪ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ: ಟ್ರಾಫಿಕ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕ ನಡು ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ಗಾಂಧಿ ಸರ್ಕಲ್ ನಲ್ಲಿ ರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಆಟೋ ತಡೆದು ಕಿರುಕುಳ ನೀಡಿ ಲಂಚ ಕೇಳಿದ್ದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕುಡಿದು ಆಟೋ ಚಾಲನೆ, ಸಮವಸ್ತ್ರ ಇಲ್ಲದಿರುವುದು, ನಿಯಮ ಉಲ್ಲಂಘನೆ ಬಗ್ಗೆ ಸಂಚಾರ ಪೊಲೀಸರು ಪ್ರಶ್ನಿಸಿದ್ದರು. ಈ ಬಗ್ಗೆ ಆಕ್ಷೇಪಿಸಿದ್ದ ತಿಪ್ಪೇಸ್ವಾಮಿ ವಿಡಿಯೋ ಮಾಡಿದ್ದರು. ಇದು ವಿಕೋಪಕ್ಕೆ ತಿರುಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಈ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಆಗುತ್ತೆ

TAGGED:Traffic police accused of harassment; Auto driver attempts suicide by setting himself on fire
Share This Article
Facebook Twitter Copy Link Print
Previous Article ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಈ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಆಗುತ್ತೆ
Next Article ಕಾಲ್ ಸೆಂಟರ್‌ ಉದ್ಯೋಗಿಗಳ ಕಿಡ್ನಾಪ್ ಕೇಸ್; ಎಂಟು ಆರೋಪಿಗಳು ಅರೆಸ್ಟ್

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?