Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಂದೇ ಭಾರತ್ ರೈಲಲ್ಲಿ ಪ್ರಯಾಣಿಕನಿಗೆ ಸಸ್ಯಾಹಾರದ ಬದಲು‌ ಮಾಂಸಾಹಾರ: ಸಿಬ್ಬಂದಿಗೆ ಕಪಾಳಮೋಕ್ಷ,‌ ಜಗಳ ಜೋರು
ದೇಶವೈರಲ್

ವಂದೇ ಭಾರತ್ ರೈಲಲ್ಲಿ ಪ್ರಯಾಣಿಕನಿಗೆ ಸಸ್ಯಾಹಾರದ ಬದಲು‌ ಮಾಂಸಾಹಾರ: ಸಿಬ್ಬಂದಿಗೆ ಕಪಾಳಮೋಕ್ಷ,‌ ಜಗಳ ಜೋರು

Share
1 Min Read
SHARE

newsics.com

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ಮತ್ತು ಆಹಾರ ವಿತರಕ ಸಿಬ್ಬಂದಿ ನಡುವೆ ದೊಡ್ಡ ಜಗಳವೇ ನಡೆದಿದೆ. ಪ್ರಯಾಣಿಕರೊಬ್ಬರು ಆಹಾರ ಬಡಿಸುತ್ತಿದ್ದ ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಇದೀಗ ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಜುಲೈ 26ರಂದು ನಡೆದಿದೆ. ಹೌರಾ ಮತ್ತು ರಾಂಚಿ ನಡುವೆ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಸಿಬ್ಬಂದಿ ಸಸ್ಯಾಹಾರಿ ಪ್ರಯಾಣಿಕರೊಬ್ಬರಿಗೆ ತಪ್ಪಾಗಿ ಮಾಂಸಾಹಾರಿ ಊಟವನ್ನು ಬಡಿಸಿದ್ದು, ಸಸ್ಯಾಹಾರಿ ಪ್ರಯಾಣಿಕ ಗೊತ್ತಿಲ್ಲದೆ ಅದನ್ನು ತಿನ್ನಲು ಪ್ರಾರಂಭಿಸಿದ್ದಾರೆ. ನಂತರ ಅದು ಸಸ್ಯಾಹಾರಿ ಅಲ್ಲ ಮಾಂಸ ಎಂದು ತಿಳಿದು ಕೋಪಗೊಂಡ ಪ್ರಯಾಣಿಕ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಸಿಬ್ಬಂದಿ ಪ್ರಯಾಣಿಕರ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಆದರೆ ಇದರಿಂದ ವೇಯ್ಟರ್ ಕಣ್ಣೀರು ಹಾಕಿದ್ದಾರೆ. ನಂತರ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಸಖತ್ ಟ್ರೆಂಡ್ ಆಯ್ತು ಗೋಲ್ಡನ್ ಸ್ಟಾರ್ ಗಣೇಶ್ ಸಾಂಗ್.!

ಗಂಡನ ರಾಸಲೀಲೆ ಬಗ್ಗೆ ದೂರುತ್ತಲೇ ಪ್ರಾಣಬಿಟ್ಟ ಪತ್ನಿ.. ಬಡವಾದ 5 ವರ್ಷದ ಕಂದಮ್ಮ

ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ

ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!

TAGGED:Vandebharat train staff slapped by passenger serving non-vegetarian foo‌d newsics
Share This Article
Facebook Twitter Copy Link Print
Previous Article ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!
Next Article ಭಾರತೀಯ ಟೆನ್ನಿಸ್‌ನಿಂದ ನಿವೃತ್ತಿ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?