Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?
ಕರ್ನಾಟಕದೇಶಪ್ರಮುಖ

Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಜತೆಗೆ ಪಕ್ಷದೊಳಗೇ ಬಣ ರಾಜಕೀಯ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ.

ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ, ರಹಸ್ಯವಾಗಿಯೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ನಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ.

ಈ ವೇಳೆ, ರಾಹುಲ್ ಗಾಂಧಿ ಹೇಳಿರುವ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ.

ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.

ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ – ಚೆನ್ನೈಗೆ ಯೆಲ್ಲೋ ಅಲರ್ಟ್ ಘೋಷಣೆ

ಸ್ಮೃತಿ ಮಂಧಾನ ಮದುವೆ ಬಗ್ಗೆ ವದಂತಿಗಳ ನಡುವೆ ಪಲಾಶ್​ ಮುಚ್ಚಲ್​ ತಾಯಿಯ ಅಚ್ಚರಿ ಹೇಳಿಕೆ!

Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ

Acress Vedika ನಟಿ ವೇದಿಕಾ ಈಗ ಸಿಕ್ಕಾಪಟ್ಟೆ ಹಾಟ್; ಕನ್ನಡತಿಯ ಬಿಕಿನಿ ಪೋಸ್ ನೋಡಿ ದಂಗಾದ ಪಡ್ಡೆಹೈಕ್ಳು, ವಿಡಿಯೋ ನೋಡಿ

TAGGED:Congress factional politics is on the rise: What is the message Rahul sent through Priyank Kharge?
Share This Article
Facebook Twitter Copy Link Print
Previous Article Acress Vedika ನಟಿ ವೇದಿಕಾ ಈಗ ಸಿಕ್ಕಾಪಟ್ಟೆ ಹಾಟ್; ಕನ್ನಡತಿಯ ಬಿಕಿನಿ ಪೋಸ್ ನೋಡಿ ದಂಗಾದ ಪಡ್ಡೆಹೈಕ್ಳು, ವಿಡಿಯೋ ನೋಡಿ
Next Article Swamiji’s explosive prediction ಇನ್ನೆರಡು ದಿನಗಳಲ್ಲಿ ಡಿಕೆ ಸಿಎಂ ಆಗದಿದ್ದರೆ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗಲ್ಲ: ಸ್ವಾಮೀಜಿ ಸ್ಫೋಟಕ ಭವಿಷ್ಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?