Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಅವರ ಭಾವ ಜೀತ್ ಪಬಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ನವೆಂಬರ್ 26 ರಂದು ಪಬಾರಿ ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿತ್ತು.
ಜೀತ್ ಪಬಾರಿ ಬುಧವಾರ ರಾಜ್ಕೋಟ್ನಲ್ಲಿರುವ ತಮ್ಮ ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದೀಗ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜೀತ್ ಪಬಾರಿ ಆತ್ಮಹತ್ಯೆ ಮಾಡಿಕೊಂಡ ಸಮಯದಲ್ಲಿ ಚೇತೇಶ್ವರ ಪೂಜಾರ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯದ ಕಾಮೆಂಟ್ರಿ ಮಾಡುತ್ತಿದ್ದರು. ಅಲ್ಲದೆ ಭಾವ ನಿಧನರಾಗಿರುವ ಸುದ್ದಿ ಬಂದ ಬೆನ್ನಲ್ಲೇ ರಾಜ್ಕೋಟ್ಗೆ ತೆರಳಿದ್ದರು.