Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಾಂಗ್ರೆಸ್ ‘ಸಿಎಂ’ ಕುರ್ಚಿ ಕಿತ್ತಾಟ ವಿಚಾರವಾಗಿ ನಟಿ ರಮ್ಯಾ ಹೇಳಿದ್ದೇನು?
ಪ್ರಮುಖಮನರಂಜನೆ

ಕಾಂಗ್ರೆಸ್ ‘ಸಿಎಂ’ ಕುರ್ಚಿ ಕಿತ್ತಾಟ ವಿಚಾರವಾಗಿ ನಟಿ ರಮ್ಯಾ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಂಗ್ರೆಸ್ ಕುರ್ಚಿ ಕಿತ್ತಾಟಕ್ಕೆ ಸಂಬಂಧಿಸಿದಂತೆ, ನಟಿ ರಮ್ಯಾ ರಮ್ಯಾ ಪ್ರತಿಕ್ರಿಯೆಸಿದ್ದಾರೆ..

ಈ ಬಗ್ಗೆ ಮಾತನಾಡಿರುವ ರಮ್ಯ, ‘ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಸೀನಿಯರ್ ಲೀಡರ್ ಗಳು ನಿರ್ಧಾರ ಮಾಡ್ತಾರೆ. ಯಾರಾದ್ರು ನಗರ ಓಕೆ, ಒಟ್ಟಿನಲ್ಲಿ ರಾಜ್ಯಕ್ಕೆ ಒಳ್ಳೇಯದಾಗಬೇಕು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ವೇಣುಗೋಪಾಲ್ ಇದ್ದಾರೆ ನಿರ್ಧಾರ ಮಾಡ್ತಾರೆ. ಯಾರನ್ನ ಮಾಡಿದ್ರು ಓಕೆ. ‘ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಯಾಕೆ’ ಅನ್ನೋ ಪ್ರಶ್ನೆಗೆ, ‘ಅದೇ ರಾಜಕೀಯ’ ಎಂದು ನಕ್ಕ ನಟಿ‌ ರಮ್ಯಾ ‘ಎಲ್ಲಾ ನಾಯಕರಿಗೂ ಅರ್ಹತೆ ಇದೆ. ಯಾರಾದ್ರೂ ಓಕೆ , ಹೈಕಮಾಂಡ್ ತೀರ್ಮಾನ ಮಾಡಲಿದೆ.. ‘ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ದೆಹಲಿಯಲ್ಲಿ ಇಂದು ತೀರ್ಮಾನವಾಗಲಿದೆ ಬಂಡೆ ಕುರ್ಚಿ ಭವಿಷ್ಯ?
ಕರ್ನಾಟಕದಲ್ಲಿ ಸಿಎಂ ಹಾಗೂ ಡಿಸಿಎಂ ನಡುವೆ ಅಧಿಕಾರ ಸಂಘರ್ಷ ತಾರಕಕ್ಕೆ ಏರಿರುವ ನಡುವೆಯೇ ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಸಿಎಂ ಆಗುವ ಬಗ್ಗೆ ತೀರ್ಮಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿಯಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಸಭೆಯಲ್ಲಿ ಡಿಸಿಎಂ ಅವರ ಸಿಎಂ ಭವಿಷ್ಯ ತೀರ್ಮಾನವಾಗಲಿದೆ. 28 ಅಥವಾ 29 ಕ್ಕೆ ಸಿಎಂ ಹಾಗೂ ಡಿಸಿಎಂಗೆ ದೆಹಲಿಗೆ ಹೈಕಮಾಂಡ್‌ ಬುಲಾವ್‌ ನೀಡುವ ಸಾಧ್ಯತೆ ಇದ್ದು, ಡಿಸೆಂಬರ್ ಅಧಿವೇಶನಕ್ಕೆ ಮುಂಚೆ ಹೈಕಮಾಂಡ್‌ ತನ್ನ ನಿರ್ಧಾರ ತಿಳಿಸಲಿದೆ ಎನ್ನಲಾಗಿದೆ.

ಇಬ್ಬರನ್ನೂ ಕೂಡ ಒಂದೇ ವೇದಿಕೆಗೆ ತಂದು ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಇವತ್ತಿನ ಸಭೆಯಲ್ಲಿ ಕರ್ನಾಟಕ ವಿಚಾರ ಪ್ರಮುಖವಾಗಿ ಚರ್ಚೆ ಆಗಲಿದೆ. ಶಾಸಕರ ಪರೇಡ್, ನಾಯಕರ ವಿರುದ್ದ ಆರೋಪಗಳ, ಸಿಎಂ ಮತ್ತು ಡಿಸಿಎಂ ನಡುವಿನ ಅಸಮಧಾನ ಬಗ್ಗೆಯೂ ಚರ್ಚೆ ನಡೆಯಲಿದೆ. ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ, ಕೆ ಸಿ ವೇಣುಗೋಪಾಲ ಚರ್ಚೆ ನಡೆಸಲಿದ್ದಾರೆ.

ಪಲಾಶ್‌ ಸ್ಮೃತಿಗೆ ವಂಚಿಸಿದ್ರಾ? ಸ್ಕ್ರೀನ್ ಶಾಟ್‌ ರಹಸ್ಯ ಏನು?

TAGGED:What did actress Ramya say about the Congress' CM chair tussle?
Share This Article
Facebook Twitter Copy Link Print
Previous Article ಪಲಾಶ್‌ ಸ್ಮೃತಿಗೆ ವಂಚಿಸಿದ್ರಾ? ಸ್ಕ್ರೀನ್ ಶಾಟ್‌ ರಹಸ್ಯ ಏನು?
Next Article ಮದುವೆ ಹಿಂದಿನ ದಿನ ಪಲಾಶ್‌ ಚಕ್ಕಂದ; ರೆಡ್‌ಹ್ಯಾಂಡ್‌ ಆಗಿ ಸಿಕ್ಕಿದ್ದು ಹೇಗೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?