Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್‌ನಲ್ಲಿ ಬಿಗ್ ಟ್ವಿಸ್ಟ್ : ಕಂಟೆಸ್ಟೆಂಟ್‌ಗಳಾಗಿ ಉಳಿಯೋ ಆ ಇಬ್ಬರು ಯಾರು?
ಮನರಂಜನೆ

ಬಿಗ್ ಬಾಸ್‌ನಲ್ಲಿ ಬಿಗ್ ಟ್ವಿಸ್ಟ್ : ಕಂಟೆಸ್ಟೆಂಟ್‌ಗಳಾಗಿ ಉಳಿಯೋ ಆ ಇಬ್ಬರು ಯಾರು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​​ಬಾಸ್ ಕನ್ನಡ ಶೋಗೆ ಈ ವಾರ ಐವರು ಅತಿಥಿಗಳು ಬಂದಿದ್ದರು. ಮನೆಗೆ ಬಂದ ಅತಿಥಿಗಳನ್ನು ಸ್ಪರ್ಧಿಗಳು ಚೆನ್ನಾಗಿ ನೋಡಿಕೊಂಡರು. ಉಗ್ರಂ ಮಂಜು ಅವರ ಬ್ಯಾಚುಲರ್ ಪಾರ್ಟಿ ನೆಪದಲ್ಲಿ ತ್ರಿವಿಕ್ರಂ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ರಜತ್ ಕಿಶನ್ ಮನೆಗೆ ಆಗಮಿಸಿದ್ದರು. ಅತಿಥಿಗಳ ಆಗಮನ ಹಿನ್ನೆಲೆಯಲ್ಲಿ ಬಿಗ್ ​ಬಾಸ್​ ಮನೆಯಲ್ಲಿ ಪ್ಯಾಲೆಸ್​ ಆಗಿ ಪರಿವರ್ತನೆ ಮಾಡಲಾಗಿತ್ತು.ಶನಿವಾರ ಅತಿಥಿಗಳು ಮತ್ತು ಸ್ಪರ್ಧಿಗಳು ಎಲ್ಲರೂ ಸುದೀಪ್ ಮುಂದೆ ವಿಚಾರಣೆ ಎದುರಿಸಿದರು. ಈ ವೇಳೆ ಸುದೀಪ್ ಅವರು ಒಂದೊಳ್ಳೆ ಟ್ವಿಸ್ಟ್ ನೀಡಿದರು.

ಮದುವೆ ನಿಶ್ಚಯವಾಗಿರುವ ಉಗ್ರಂ ಮಂಜು ಅವರನ್ನು ಮನೆಯಿಂದ ನಿರ್ಗಮಿಸುವಂತೆ ಹೇಳಿದರು. ಅವರು ಅತಿಥಿಯಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಕ್ಕೆ ಧನ್ಯವಾದ ಹೇಳಿದರು. ಬಳಿಕ ಮಂಜಣ್ಣನ ಮುದ್ದಿನ ತಂಗಿ ಮೋಕ್ಷಿತಾ ಅವರಿಗೂ ಸಹ ವಿದಾಯ ಹೇಳಿದರು. ಅದಾದ ಬಳಿಕ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ಬ್ಯುಸಿ ಆಗಿರುವ ತ್ರಿವಿಕ್ರಮ್ ಅವರಿಗೂ ಸಹ ವಿದಾಯ ಹೇಳಿದರು. ರಜತ್ ಹಾಗೂ ಚೈತ್ರಾ ಕುಂದಾಪುರ ಅವರು ಬಿಗ್​​ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಮುಂದುವರೆಯಲಿದ್ದಾರೆ ಎಂದರು.

ಚೈತ್ರಾ ಕುಂದಾಪುರ ಹಾಗೂ ರಜತ್ ಅವರುಗಳು ವೈಲ್ಡ್ ಎಂಟ್ರಿ ಆಗಿ ಬಿಗ್​​ಬಾಸ್ ಮನೆಗೆ ಹೋಗಿದ್ದಾರೆ. ಈ ಹಿಂದೆ ಸೂರಜ್, ರಘು ಮತ್ತು ರಿಶಾ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಬಂದಿದ್ದರು. ಅವರಲ್ಲಿ ರಿಶಾ ಈಗಾಗಲೇ ಮನೆಗೆ ಹೋಗಿದ್ದಾರೆ. ಈಗ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಬಂದಿದ್ದಾರೆ.

 

 

TAGGED:#bigboss12 #sudeep #colorskannada #realityshow #chaithrakundpura #rajath
Share This Article
Facebook Twitter Copy Link Print
Previous Article ದಿತ್ವಾ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಹಗುರ ಮಳೆ ಸಾಧ್ಯತೆ
Next Article ಇಂಡಿಗೋ ವಿಮಾನ ಲ್ಯಾಂಡ್‌ ಆಗುವ ವೇಳೆ ಭಾರೀ ಶಬ್ಧ

Popular Posts

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

You Might Also Like

ಪ್ರಮುಖಮನರಂಜನೆ

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?