newsics.com
ಉಡುಪಿ: ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದ ಯುವ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ, ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಹಲವು ವರ್ಷಗಳ ಕಾಲ ಸ್ತ್ರೀ ವೇಷಧಾರಿಯಾಗಿ ಅಭಿನಯಿಸಿದ್ದರು.
ಭಾರತಕ್ಕೆ ಮತ್ತೊಂದು ಪದಕ: ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಮನು ಭಾಕರ್- ಸರಬ್ಜೋತ್ ಸಿಂಗ್ ಜೋಡಿಗೆ ಕಂಚು