Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ
ಕರ್ನಾಟಕ

ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ

Share
1 Min Read
SHARE
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ಬೆಂಗಳೂರು:  ಪ್ರಿಯತಮನಿಂದ ಮೋಸ ಹೋಗಿ ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಾಸನ ಮೂಲದ ಅಚಲ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ. 

ಅಚಲ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲಸ ಹುಡುಕುತ್ತಿದ್ದರು. ಹಾಸನದ ಸಂಬಂಧಿಯೇ ಆಗಿರುವ ಮಯಾಂಕ್ ಎಂಬಾತ ಅಚಲಾಳನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಮಯಾಂಕ್ ತಾಯಿ ಹಾಗೂ ಅಚಲಾಳ ಕುಟುಂಬ ಕೂಡ ಮದುವೆಗೆ ಒಪ್ಪಿದ್ದರು. ಕೆಲ ದಿನಗಳ ಬಳಿಕ ಮಯಾಂಕ್ ಸರಿಯಿಲ್ಲ, ಆತ ಕೆಟ್ಟ ಚಟಗಳಿಗಿಗೆ ದಾಸನಾಗಿದ್ದಾನೆ ಎಂಬುದು ಗೊತ್ತಾಗಿದೆ. ಅಲ್ಲದೇ ಹಲವು ಹುಡುಗಿಯರ ಸಹವಾಸವಿದೆ ಎಂಬುದು ತಿಳಿದು ಅಚಲಾ ಆಘಾತಕ್ಕೊಳಗಾಗಿದ್ದಳು. ವಿಷಯ ತಿಳಿದು ತೀವ್ರವಾಗಿ ನೊಂದಿದ್ದ ಅಚಲಾ ಹಾಸನಿಂದ ಬೆಂಗಳೂರಿಗೆ ಬಂದು ಕೆಲಸ ಹುಡುಕುತ್ತಿದ್ದರು.

ಕೆಲ ದಿನಗಳ ಹಿಂದಷ್ಟೆ ಹುಟ್ಟುಹಬ್ಬವನ್ನು ಆಚರಿಸಿದ್ದ ಅಚಲಾಳಿಗೆ ಮಯಾಂಕ್ ಬೆಂಗಳೂರಿಗೂ ಬಂದು ಕಿರುಕುಳ ನೀಡಿದ್ದ ಎನ್ನಲಾಗಿದೆ. ಲೈಂಗಿಕ ಕಿರುಕುಳ, ಹಿಂಸೆ ಕೂಡ ನೀಡನಂತೆ ಇದರಿಂದ ತೀವ್ರವಾಗಿ ಮನನೊಂದಿದ್ದ ಅಚಲಾ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

Share This Article
Facebook Twitter Copy Link Print
Previous Article ಮಕ್ಕಳ ಬರ್ತ್ ಡೇ ಪಾರ್ಟಿ ವೇಳೆ ಗುಂಡಿನ ದಾಳಿ : ನಾಲ್ವರು ಸಾವು
Next Article ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹೊಗಳಿದ ಪ್ರಧಾನಿ ಮೋದಿ

Popular Posts

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?