Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಳ್ಳುಗಾಡಿಯಲ್ಲಿ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು
ಕರ್ನಾಟಕ

ತಳ್ಳುಗಾಡಿಯಲ್ಲಿ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ:  ದರೋಡೆಕೋರರ ಗ್ಯಾಂಗ್ ವೊಂದು ಎಟಿಎಂಗೆ ಕನ್ನ ಹಾಕಿದ್ದು, ಸೆನ್ಸಾರ್ ಶಬ್ಧ ಬರದಂತೆ ಬ್ಲ್ಯಾಕ್ ಸ್ಪ್ರೇ ಮಾಡಿ ಎಟಿಎಂ ಯಂತ್ರವನ್ನೇ ತಳ್ಳುಗಡಿಯಾಲ್ಲಿ ಹೊತ್ತೊಯ್ದಿರುವ ಘಟನೆಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಇಂಡಿಯಾ ಎಂಟಿಎಂನಲ್ಲಿ  ನಡೆದಿದೆ.

 

ಎಟಿಎಂಗೆ ಬಂದ ಮೂವರು ಖದೀಮರು ಬರುವಾಗ ತಳ್ಳುಗಾಡಿಯೊಂದನ್ನು ತಂದಿದ್ದರು. ಎಟಿಎಂಗೆ ನುಗ್ಗಿದ ಗ್ಯಾಂಗ್ ಮೊದಲು ಸೆನ್ಸಾರ್ ಶಬ್ಧ ಬರದಂತೆ ಬ್ಲ್ಯಾಕ್ ಸ್ಪ್ರೇ ಸಿಂಪಡಿಸಿದ್ದಾರೆ. ಬಳಿಕ ಎಟಿಎಂ ಮಷಿನ್ ಹೊರ ತೆಗೆದು ತಳ್ಳು ಗಾಡಿಯಲ್ಲಿಟ್ಟುಕೊಂಡು ಹೋಗಿದ್ದಾರೆ.

 

ಹೋಗೆ 200 ಮೀಟರ್ ತಳ್ಳಿಕೊಂಡು ಹೋಗಿ ತಮ್ಮ ವಾಹನದಲ್ಲಿ ಎಟಿಎಂ ಯಂತ್ರ ಇಟ್ಟುಕೊಂಡು ಪರಾರಿಯಾಗಿದ್ದಾರೆ. ಎಟಿಎಂನಲ್ಲಿ ಒಂದು ಲಕ್ಷಕ್ಕೂ ಅಧಿಕ ಹಣವಿತ್ತು ಎಂದು ತಿಳಿದುಬಂದಿದೆ. ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಬಂಧನಕ್ಕೆ ಬಲೆ

TAGGED:#Thieves #ATM #machine #wheelbarrow #belagavi
Share This Article
Facebook Twitter Copy Link Print
Previous Article ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು,ನನ್ನಿಂದ ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್
Next Article ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?