Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್
ಕರ್ನಾಟಕಪ್ರಮುಖ

ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನ.23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಬಾಲಕಿ ಕುಟುಂಬಸ್ಥರಿಗೆ ಜೀವ ಬೆದರಿಕೆಯೊಡ್ಡಿದ್ದರು. ಆದರೆ ಅವರು ದೂರು ಕೊಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಈ ಕೃತ್ಯ ಎಸಗಿದ ಪಾಪಿಗಳು. ಹಿಟ್ಟು ಮಾಡಿಸಿಕೊಂಡು ಬರಲು ಹಿಟ್ಟಿನ ಗಿರಣಿಗೆ ಹೋಗಿದ್ದ ವೇಲೆ ಆಕೆಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ. ಮುರಗೋಡ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ

TAGGED:Minor girl dragged to sugarcane field and gang-raped
Share This Article
Facebook Twitter Copy Link Print
Previous Article ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ
Next Article DCM ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಾಟಿ ಕೋಳಿ, ಇಡ್ಲಿ ಸವಿದ CM ಸಿದ್ದರಾಮಯ್ಯ

Popular Posts

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

You Might Also Like

ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?