Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ
ದೇಶಪ್ರಮುಖ

ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
19 ವರ್ಷದ ಯುವಕ ಇನ್ನೆರಡು ವರ್ಷ ಮದುವೆ ಆಗಲು ಕಾಯಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಮದುವೆಯನ್ನು ಮುಂದೂಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ನವೆಂಬರ್ 30ರಂದು ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಯುವಕ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದ. ಆದರೆ ಆತನ ಕುಟುಂಬವು ಮದುವೆಗೆ ಕಾನೂನುಬದ್ಧವಾಗಿ ಅನುಮತಿಸಲಾದ 21 ವರ್ಷವನ್ನು ತಲುಪುವವರೆಗೆ ಕಾಯುವಂತೆ ಕೇಳಿಕೊಂಡಿತ್ತು. ಇದು ಅವನಿಗೆ ಭಾವನಾತ್ಮಕ ಯಾತನೆಯನ್ನು ಉಂಟು ಮಾಡಿತ್ತು ಎಂದು ಮನ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 30ರಂದು ಈ ಯುವಕ ತನ್ನ ಮನೆಯ ಛಾವಣಿಗೆ ಸ್ಕಾರ್ಫ್ ಕಟ್ಟಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ನೇಣು ಬಿಗಿದಿದ್ದನ್ನು ನೋಡಿದ ಕೂಡಲೇ ಕುಟುಂಬಸ್ಥರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು. ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ

TAGGED:19-year-old commits suicide after not wanting to wait 2 years to get married
Share This Article
Facebook Twitter Copy Link Print
Previous Article ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ
Next Article ಸಫಾರಿ ವೇಳೆ ಪ್ರತ್ಯಕ್ಷಗೊಂಡ ಹುಲಿಗಳ ದಂಡು;ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?