Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!
ದೇಶಪ್ರಮುಖ

Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೂವತ್ತಾದರೂ ಇನ್ನೂ ಮದುವೆಯಾಗಿಲ್ಲ ಎಂದು ಮೂದಲಿಸುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ತುಳಸಿ ಆಶ್ರಮದ ನಿವಾಸಿಯಾದ ಉದ್ಯಮಿ ಉಮಾಶಂಕರ್ ಮೌರ್ಯ (62) ಕೊಲೆಯಾಗಿರುವ ವ್ಯಕ್ತಿ. ಆರೋಪಿಯನ್ನು ಬ್ರಿಜೇಶ್ ಯಾದವ್ ಎಂದು ಗುರುತಿಸಲಾಗಿದೆ.

ಸಕಲ್ದಿಹಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಉಮಾಶಂಕರ್ ಮೌರ್ಯ ಅವರು ತಮ್ಮ ದಿನನಿತ್ಯದ ಬೆಳಗಿನ ನಡಿಗೆಗೆ ಮನೆಯಿಂದ ಹೊರಟಾಗ ಈ ಘಟನೆ ನಡೆದಿದೆ.

ಅಮ್ದಾರ-ಸಕಲ್ದಿಹಾ ರಸ್ತೆಯಲ್ಲಿರುವ ನಿಲ್ದಾಣದ ಮುಂದೆ ತಲುಪುತ್ತಿದ್ದಂತೆ, ಅದೇ ಗ್ರಾಮದ ನಿವಾಸಿ ಬ್ರಿಜೇಶ್ ಯಾದವ್, ಉಮಾಶಂಕರ್ ಅವರ ಮೇಲೆ ಕೋಲುಗಳಿಂದ ಹಲ್ಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಉಮಾಶಂಕರ್‍ನನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ಯುವಷ್ಟರೊಳಗೆ ಅವರು ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ. ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ಸಮಯದಲ್ಲಿ ಇನ್ನು ಮದುವೆಯಾಗಿಲ್ಲ ಎಂದು ಸದಾ ಛೇಡಿಸುತ್ತಿದ್ದರು. 30 ಆದರೂ ಮದುವೆ ಇಲ್ಲ ಎಂದು ಮೂದಲಿಸುತ್ತಿದ್ದುದರಿಂದ ಅಸಮಾಧಾನಗೊಂಡಿದ್ದೆ. ಹೀಗಾಗಿ ಅವರನ್ನು ಕೊಂದಿದ್ದಾಗಿ ಆರೋಪಿ ಹೇಳಿದ್ದಾನೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ

One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು

Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

TAGGED:He beat the man to death when he asked if he was married yet!
Share This Article
Facebook Twitter Copy Link Print
Previous Article Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ
Next Article Teacher arrested ಏಳನೇ ತರಗತಿ ವಿದ್ಯಾರ್ಥಿಯ ಕೆನ್ನೆಗೆ ಬಾರಿಸಿದ ಶಿಕ್ಷಕ! ಪೋಷಕರಿಂದ ದೂರು, ಟೀಚರ್ ಬಂಧನ

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?