Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Helicopters, planes for government work ಸರ್ಕಾರದ ಕೆಲಸಕ್ಕೆ ಹೆಲಿಕಾಪ್ಟರ್, ವಿಮಾನ ಬಳಕೆಗೆ ರಾಜ್ಯ ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

Helicopters, planes for government work ಸರ್ಕಾರದ ಕೆಲಸಕ್ಕೆ ಹೆಲಿಕಾಪ್ಟರ್, ವಿಮಾನ ಬಳಕೆಗೆ ರಾಜ್ಯ ಸರ್ಕಾರ ನಿರ್ಧಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸರ್ಕಾರ ಕೆಲಸಕ್ಕಾಗಿ ಓಡಾಡಲು ಹೆಲಿಕಾಪ್ಟರ್ ಅಥವಾ ವಿಮಾನ ಬಳಕೆಗೆ ಮುಂದಾಗಿದೆ.

ಈ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ವಿಮಾನ/ ಹೆಲಿಕಾಪ್ಟರ್ ಖರೀದಿ, ಟೆಂಡರ್, ಬಾಡಿಗೆ ಪಡೆಯುವ ವಿಚಾರಗಳ ಕುರಿತು ಚರ್ಚೆಯಾಗಿದೆ.

ಸುವರ್ಣಸೌಧದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಸಚಿವರಾದ ಎಂ.ಬಿ ಪಾಟೀಲ್, ಭೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಜಾರ್ಜ್ ಭಾಗಿಯಾಗಿದ್ದರು.

ಸಭೆ ಬಳಿಕ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೆಲಿಕಾಪ್ಟರ್, ವಿಮಾನ ಖರೀದಿ ಸಭೆಯ ಮಾಹಿತಿ ನೀಡಿದ್ದಾರೆ. ಸರ್ಕಾರದ ಕೆಲಸಕ್ಕೆ ಓಡಾಡಲು ನಮಗೆ ವಿಮಾನ, ಹೆಲಿಕಾಪ್ಟರ್ ಬೇಕು. ಖರೀದಿ ಟೆಂಡರ್, ಬಾಡಿಗೆ ಪಡೆಯುವ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಒಂದು ಕ್ಯಾಬಿನೆಟ್ ಸಬ್ ಕಮಿಡಿ ಮಾಡಿದ್ದರು. ಇದರಂತೆ ನಾವು ಹೆಚ್ಎಎಲ್‌ಗೆ ಒಂದು ಹೆಲಿಕ್ಯಾಪ್ಟರ್ ಕೊಡಿ ಎಂದು ಕೇಳಿದ್ದೆವು. ಆದರೆ ಹೆಚ್‌ಎಲ್‌ನಿಂದ ಪೂರೈಕೆ ವಿಳಂಬವಾಗಲಿದೆ ಎಂದಿದ್ದರು. ಹೀಗಾಗಿ ಪರ್ಯಾ ಮಾರ್ಗ ಹುಡುಕಿದ್ದೆವು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನಲ್ಲಿ ಆಯೋಜನೆಗೊಂಡ ಏರ್‌ಶೋಗೆ ಬಂದಾಗ ವಿಮಾನ, ಹೆಲಿಕಾಪ್ಟರ್‌ಗೆ ಮನವಿ ಮಾಡಿದ್ದೆವು. ಕೇಂದ್ರ ಸರ್ಕಾರಕ್ಕೆ ರೆಫರ್ ಮಾಡಿದ್ದೆವು. ಟೆಂಡರ್ ಕರೆದಿದ್ದೇವೆ. ನಮಗೆ ವಿಮಾನ, ಹೆಲಿಕಾಪ್ಟರ್ ಮುಖ್ಯವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಮಾನ, ಹೆಲಿಕಾಪ್ಟರ್ ಖರೀದಿ, ಬಾಡಿಗೆ ಮೂಲಕ ಬಳಕೆ ಲೆಕ್ಕಾಚಾರ ಮಾಡಬೇಕಿದೆ. ಅದಕ್ಕೆಲ್ಲ ಟೆಕ್ನಿಕಲ್ ಕ್ವಾಲಿಫಿಕೇಷನ್ ಇರುವ ಜನ ಬೇಕು. ಹೀಗಾಗಿ ಮತ್ತೆ ಸಭೆ ಸೇರುತ್ತೇವೆ. ಸರ್ಕಾರಕ್ಕೆ ಒಳ್ಳೆ ಸರ್ವೀಸ್ ಕೊಟ್ಟಿರಬೇಕು. ಅಂತಹವರನ್ನು ಮಾತ್ರ ತೆಗೆದುಕೊಂಡು ಮಾಡುತ್ತೇವೆ. ನಮಗೆ ಸರ್ಕಾರದ ಹಣ ಮುಖ್ಯ, ಖರೀದಿ ಮಾಡುವ ಪ್ರಶ್ನೆ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Improper behavior of a Pakistani army officer ಪತ್ರಿಕಾಗೋಷ್ಠಿಯಲ್ಲೇ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕ್ ಸೇನಾಧಿಕಾರಿ! ವಿಡಿಯೋ ನೋಡಿ

ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!

ಚಲಿಸುತ್ತಿದ್ದ ಕಾರಿನ ಮೇಲೆ ವಿಮಾನ ಪತನ : ವೈರಲ್ ವಿಡಿಯೋ ನೋಡಿ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ವಿಕೃತಿ

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

TAGGED:planes for government workState government decides to use helicopters
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ
Next Article menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?