Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಲುವಿನ ವಿಶ್ವಾಸದಲ್ಲಿ ಬೆಟ್ , ಸೋತ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ
ದೇಶ

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಸೋತ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಟಣಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತಿಹಾಸ ರಚನೆಯಾಗಿದೆ. ಯೂಡಿಎಫ್(ಕಾಂಗ್ರೆಸ್) ಭರ್ಜರಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲ ಇದೇ ಮೊದಲ ಬಾರಿಗೆ ತಿರುವಂತಪುರಂ ಕಾರ್ಪೋರೇಶನ್ ಬಿಜೆಪಿ ಪಾಲಾಗಿದೆ.

ಪಟಣಂತಿಟ್ಟ ಮುನ್ಸಿಪಾಲಿಟಿಯಲ್ಲಿ ಈ ಬಾರಿಯೂ ಎಲ್‌ಡಿಎಫ್ ಗೆಲುವು ಸಾಧಿಸಲಿದೆ ಎಂದು ಎಲ್‌ಡಿಎಫ್ ಸ್ಥಳೀಯ ಮುಖಂಡ ಭಾರಿ ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಪ್ರಚಾರದ ವೇಳೆಯೂ ಜನರಲ್ಲಿ ನಿಮ್ಮ ಮತ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಹಾಕಿ ವ್ಯರ್ಥ ಮಾಡಬೇಡಿ, ಕಾರಣ ಈ ಬಾರಿಯೂ ಎಲ್‌ಡಿಎಫ್ ಅಭೂತಪೂರ್ವ ಗೆಲುವು ದಾಖಲಿಸಿದೆ.

ಜೋಶ್‌ನಲ್ಲಿ ಆಪ್ತರ ಬಳಗದ ಜೊತೆಗೂ ಬೆಟ್ ಮಾಡಿ ಹೇಳಿದ್ದರು. ಆದರೆ ಗೆಳೆಯರು, ಆಪ್ತರು ಈ ಬಾರಿ ಎಲ್‌ಡಿಎಫ್ ಸೋಲು ಕಾಣಲಿದೆ ಎಂದು ಕಿಚಾಯಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಬಾಬು ವರ್ಗೀಸ್ ಸೋತರೆ ಮೀಸೆ ಬೋಳಿಸುತ್ತೇನೆ ಎಂದು ಹಲವು ಬಾರಿ ಪುನರುಚ್ಚರಿಸಿದ್ದರು. ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪಟಣಂತಿಟ್ಟದಲ್ಲಿ ಎಲ್‌ಡಿಎಫ್ ಹೀನಾಯ ಸೋಲು ಕಂಡಿದೆ. ಪಟಣಂತಿಟ್ಟ ಮಾತ್ರವಲ್ಲ ಬಹುತೇಕ ಕಡೆ ಎಲ್‌ಡಿಎಫ್‌ಗೆ ಸೋಲಾಗಿದೆ. ಈ ಸೋಲಿನ ಬೆನ್ನಲ್ಲೇ ಬಾಬು ವರ್ಗೀಸ್ ಬಳಿ ಆಪ್ತರು, ಗೆಳೆಯರು ಬೆಟ್ ಮಾಡಿ ಹೇಳಿದ್ದ ಮಾತು ಉಳಿಸಿಕೊಳ್ಳುವಂತೆ ಸೂಚಿಸಿದ್ದಾರೆ. ವ್ಯಾಟ್ಸಾಪ್ ಗ್ರೂಪ್‌ಗಳಲ್ಲೂ ಮುಖಂಡನ ಬೆಟ್ ಕುರಿತು ಭಾರಿ ಚರ್ಚೆಯಾಗಿದೆ. ಇದರ ಬೆನ್ನಲ್ಲೇ ಬಾಬು ವರ್ಗೀಸ್ ಮೀಸೆ ಬೋಳಿಸಿ ಮಾತು ಉಳಿಸಿಕೊಂಡಿದ್ದಾರೆ

 

Share This Article
Facebook Twitter Copy Link Print
Previous Article ರಾಷ್ಟ್ರಗೀತೆಗೆ ನಿಲ್ಲಲು ನಿರಾಕರಿಸಿದ ವ್ಯಕ್ತಿ, ಚಿತ್ರಮಂದಿರದಿಂದ ಹೊರಹಾಕಿದ ಜನ – ವೈರಲ್ ವಿಡಿಯೋ ನೋಡಿ
Next Article ಶಾಲೆಯೊಳಗೇ ಆಲ್ಕೋಹಾಲ್ ಪಾರ್ಟಿ ಮಾಡಿದ ಹುಡುಗಿಯರು!

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?