Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆ ಮಾಲೀಕರನ್ನೇ ಕೊಲೆ ಮಾಡಿದ ಬಾಡಿಗೆದಾರರು – ಸೂಟ್​ಕೇಸ್​ನಲ್ಲಿ ತುಂಡು ತುಂಡಾದ ದೇಹ ಪತ್ತೆ
ದೇಶ

ಮನೆ ಮಾಲೀಕರನ್ನೇ ಕೊಲೆ ಮಾಡಿದ ಬಾಡಿಗೆದಾರರು – ಸೂಟ್​ಕೇಸ್​ನಲ್ಲಿ ತುಂಡು ತುಂಡಾದ ದೇಹ ಪತ್ತೆ

Share
1 Min Read
SHARE

 

ಬಾಡಿಗೆದಾರರು ಮನೆ ಮಾಲೀಕರನ್ನೇ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನ ರಾಜನಗರದ  ಔರಾ ಚಿಮೆರಾ ಸೊಸೈಟಿಯಲ್ಲಿ  ನಡೆದಿದೆ.

ಕಳೆದ ಐದಾರು ತಿಂಗಳುಗಳಿಂದ ಬಾಡಿಗೆ ಪಾವತಿಸದ ಬಾಡಿಗೆದಾರರು ಈ ಕೃತ್ಯ ಮಾಡಿದ್ದಾರೆ.ಕೊಲೆಯ ನಂತರ, ಆರೋಪಿ ದಂಪತಿ ಮಹಿಳೆಯ ದೇಹವನ್ನು ತುಂಡು ಮಾಡಿ ಹಾಸಿಗೆಯ ಕೆಳಗೆ ಸೂಟ್‌ಕೇಸ್‌ನಲ್ಲಿರಿಸಿದ್ದರು ಎಂದು ಆರೋಪಿಸಲಾಗಿದೆ. ಮಹಿಳೆ ಹಲವು ಗಂಟೆಗಳ ಕಾಲ ಕಾಣಿಸದ ಕಾರಣ ಅಕ್ಕಪಕ್ಕದ ಮನೆಯವರಿಗೆ ಅನುಮಾನ ಬಂದಿತ್ತು.

ಫ್ಲಾಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮಹಿಳೆ ಸಂಜೆ ಫ್ಲಾಟ್‌ಗೆ ಪ್ರವೇಶಿಸಿರುವುದು ಮಾತ್ರ ಕಂಡುಬಂದಿತ್ತು. ಆದರೆ ಆಕೆ ಒಮ್ಮೆಯೂ ಹೊರಗೆ ಹೋಗಿರಲಿಲ್ಲ. ಅನುಮಾನದ ಮೇರೆಗೆ ಸೊಸೈಟಿ ನಿವಾಸಿಗಳು ಬಾಡಿಗೆದಾರರ ಫ್ಲಾಟ್‌ಗೆ ಹೋಗಿ ಅಲ್ಲಿ ಪರಿಶೀಲಿಸಿದಾಗ ಮಹಿಳೆಯ ಶವ ಸೂಟ್‌ಕೇಸ್‌ನಲ್ಲಿ ತುಂಬಿರುವುದನ್ನು ಕಂಡುಕೊಂಡಿದ್ದಾರೆ.

ಘಟನೆಯ ಬಗ್ಗೆ ವಿವರಗಳನ್ನು ನಂದಗ್ರಾಮ ಎಸಿಪಿ ಉಪಾಸನಾ ಪಾಂಡೆ ಹಂಚಿಕೊಂಡಿದ್ದು, ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ

TAGGED:#Tenants #murder #homeowner #dismembered #body #suitcase
Share This Article
Facebook Twitter Copy Link Print
Previous Article 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ
Next Article ಭದ್ರತೆಯ ಕಾರಣ ಬಾಂಗ್ಲಾದೇಶದಲ್ಲಿ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ.!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?