Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಾಮೀನು ನಿರಾಕರಣೆ: ಮಾಜಿ ಐಎಎಸ್ ಪೂಜಾ ಖೇಡ್ಕರ್‌ಗೆ ಬಂಧನ ಭೀತಿ
ದೇಶಪ್ರಮುಖ

ಜಾಮೀನು ನಿರಾಕರಣೆ: ಮಾಜಿ ಐಎಎಸ್ ಪೂಜಾ ಖೇಡ್ಕರ್‌ಗೆ ಬಂಧನ ಭೀತಿ

Share
1 Min Read
SHARE

newsics.com

ನವದೆಹಲಿ: 2022 ರ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಾಗಿ ಯುಪಿಎಸ್‌ಸಿಗೆ ಸಲ್ಲಿಸಿದ ಅರ್ಜಿಯಲ್ಲಿ ಸುಳ್ಳು ದಾಖಲೆ ನೀಡಿಕೆ ಆರೋಪಿಯಾಗಿರುವ ಮಾಜಿ ಪ್ರೊಬೇಷನರ್ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ಗೆ ದೆಹಲಿ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಪೂಜಾ ಖೇಡ್ಕರ್‌ಗೆ ಬಂಧನ ಭೀತಿ ಎದುರಾಗಿದೆ.

ಮತ್ತಷ್ಟು ಆಳವಾಗಿ ಮತ್ತು ನ್ಯಾಯಯುತವಾಗಿ ತನಿಖೆ ನಡೆಸುವಂತೆ ತನಿಖಾ ಏಜೆನ್ಸಿಗೆ ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಗುರುವಾರ ನಿರ್ದೇಶನ ನೀಡಿದರು.

ಪರೀಕ್ಷೆ ಬರೆಯಲು ಇರುವ ಅವಕಾಶಗಳನ್ನು ಮೀರಿ ಪ್ರಯೋಜನ ಪಡೆದಿರುವ ಮತ್ತು ಅರ್ಹತೆ ಇಲ್ಲದೆ ಒಬಿಸಿ ವರ್ಗದಡಿ ಲಾಭ ಪಡೆದ ಅಭ್ಯರ್ಥಿಗಳನ್ನು ಪತ್ತೆ ಮಾಡುವಂತೆ ನ್ಯಾಯಾಲಯವು ತನಿಖಾ ಸಂಸ್ಥೆಗೆ ನಿರ್ದೇಶನ ನೀಡಿದೆ.

ಅರ್ಹತೆ ಇಲ್ಲದಿದ್ದರೂ ವಿಶೇಷಚೇತನ ಕೋಟಾದಡಿ ಪ್ರಯೋಜನ ಪಡೆದಿರುವ ಅಭ್ಯರ್ಥಿಗಳನ್ನು ಗುರುತಿಸುವಂತೆ ನ್ಯಾಯಾಧೀಶರು ತನಿಖಾ ಏಜೆನ್ಸಿಗೆ ನಿರ್ದೇಶನ ನೀಡಿದರು. ಯುಪಿಎಸ್‌ಸಿ ಒಳಗೆ ಇರುವವರೇ ಖೇಡ್ಕರ್ ಅವರಿಗೆ ಸಹಾಯ ಮಾಡಿರುವರೇ ಎಂಬುದರ ಬಗ್ಗೆಯೂ ತನಿಖೆ ನಡೆಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
ಪೂಜಾ ಖೇಡ್ಕರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿದ್ದ ಯುಪಿಎಸ್‌ಸಿ, ಭವಿಷ್ಯದ ಎಲ್ಲಾ ಪರೀಕ್ಷೆಗಳಿಂದ ನಿರ್ಬಂಧಿಸಿತ್ತು. ಖೇಡ್ಕರ್ ಪರ ವಾದ ಮಂಡಿಸಿದ ವಕೀಲ ಮಾಧವನ್, ಬಂಧನಕ್ಕೆ ತಡೆ ನೀಡಬೇಕು, ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಪೂಜಾ ಖೇಡ್ಕರ್ 5ನೇ ಪ್ರಯತ್ನದಲ್ಲಿಯೇ ಪರೀಕ್ಷೆ ಪೂರ್ಣಗೊಳಿಸಿದ್ದು, ಯಾವುದೇ ಅಕ್ರಮ ನಡೆದಿಲ್ಲ. ಆಕೆ ಶೇ.47ರಷ್ಟು ಅಂಗವೈಕಲ್ಯ ಹೊಂದಿರುವ ಬಗ್ಗೆ ಏಮ್ಸ್ ಪ್ರಮಾಣಪತ್ರ ನೀಡಿದ್ದು, ತನ್ನ ಕಚೇರಿಗೆ ಕರೆದ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ

ಮುಡಾ ಹಗರಣ: ನೊಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಂಪುಟ ಸಭೆ ಒತ್ತಾಯ, ಕಾನೂನು ಹೋರಾಟಕ್ಕೆ ನಿರ್ಧಾರ

ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!

ನೀವು ಹೇಗೆ ಮೊಬೈಲ್ ಹಿಡಿದುಕೊಳ್ತೀರಿ? 

TAGGED:Bail denied: Ex-IAS Pooja Khedkar faces arrest
Share This Article
Facebook Twitter Copy Link Print
Previous Article ಖ್ಯಾತ ನಿರ್ದೇಶಕನ ರೊಮ್ಯಾನ್ಸ್   ವಿಡಿಯೋ ಲೀಕ್! ವಿಡಿಯೊ ನೋಡಿ
Next Article ಕಾಂಡೋಮ್, ಲೂಬ್ರಿಕೆಂಟ್‌ನಿಂದ ಬಂಜೆತನ, ಕ್ಯಾನ್ಸರ್ ಕಾಡಬಹುದು… ಹುಷಾರು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?