Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > No Power supply today ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಕರೆಂಟ್ ಇರಲ್ಲ: ಬೆಳಗಿನಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ
ಕರ್ನಾಟಕಪ್ರಮುಖ

No Power supply today ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಕರೆಂಟ್ ಇರಲ್ಲ: ಬೆಳಗಿನಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಸ್ಕಾಂನ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಶನಿವಾರ (ಡಿ.20) ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವಾಗಲಿದೆ.

ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿಮ್ಹಾನ್ಸ್, ಜಯದೇವ, ಆರ್.ಆರ್. ನಗರ, ಬನಶಂಕರಿ ಸೇರಿದಂತೆ 100ಕ್ಕೂ ಹೆಚ್ಚಿನ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

ಜಯನಗರ- 1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್ ಸೋಮೇಶ್ವರನಗರ, ವಿಲ್ಸನ್ ಗಾರ್ಡನ್ ಮತ್ತು ಬನ್ನೇರುಘಟ್ಟ ರಸ್ತೆ, ಆರ್‌ವಿ ರಸ್ತೆ, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್‌ಎಸ್ ಪಾಳ್ಯ ಕೈಗಾರಿಕಾ ಪ್ರದೇಶ, ಜಾನ್ವಿ ಎನ್ಕ್ಲೇವ್, ಅನಂತ್ ಲೇಔಟ್ ಬಿಳೇಕಹಳ್ಳಿ ಗ್ರಾಮ, ಬಿಳೇಕಹಳ್ಳಿ ಮುಖ್ಯ ರಸ್ತೆ, 4ನೇ ಟಿ ಬ್ಲಾಕ್ ಜಯನಗರ, 9ನೇ ಬ್ಲಾಕ್ ಜಯನಗರ, ಪೂರ್ವ ತುದಿಯ ಎಬಿಸಿಡಿ ರಸ್ತೆ, ಬಿಎಚ್‌ಇಎಲ್ ಲೇಔಟ್, ಎಸ್‌ಆರ್ಕೆ ಗಾರ್ಡನ್ಸ್, ಎನ್‌ಎಎಲ್ ಲೇಔಟ್, ತಿಲಕ್ ನಗರ, 9ನೇ ಬ್ಲಾಕ್ ಜಯನಗರ, ಭಾಗಶಃ 4ನೇ ಟಿ ಬ್ಲಾಕ್, ಶಾಂತಿ ಪಾರ್ಕ್ ಮತ್ತು ಅಪಾರ್ಟ್ಮೆಂಟ್, ಜಯದೇವ ಆಸ್ಪತ್ರೆ, ರಂಕಾ ಕಾಲೋನಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಎನ್‌ಎಸ್ ಪಾಳ್ಯ ಮುಖ್ಯ ರಸ್ತೆ, ಜಿಆರ್ಬಿ ಮುಖ್ಯ ರಸ್ತೆ, ಜೈನ ದೇವಾಲಯ ರಸ್ತೆ, ಬಿಟಿಎಂ 4ನೇ ಹಂತದ ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬಿಟಿಎಂ 1ನೇ ಹಂತ, ಭಾರತ್ ಲಯೌಟ್, ಭಾರತ್ ಲಯೌಟ್ ಲೇಔಟ್, ಉತ್ತರಹಳ್ಳಿ, ಅಪ್ಪೈಹಾಳ ಸ್ವಾಮಿ ಲೇಔಟ್ ಹತ್ತಿರ, ವಡ್ಡರಪಾಳ್ಯ ಪ್ರದೇಶ, ಬನಶಂಕರಿ 5ನೇ ಹಂತ, ಪೂರ್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕಾನಗರ, ಬನಶನಕರಿ 6ನೇ ಹಂತ, 80″ ರಸ್ತೆ, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಬ್ಯಾಂಕ್ ಕಾಲೋನಿ, ನಗರ ವೈರ್ ಭದ್ರ ಕಾಲೇಜು, ತ್ಯಾಗರಾಜನಗರ, ಬಸವನ ಗುಡಿ, ಬಿಎಸ್ಕೆ 3ನೇ ಹಂತ, ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಔಟ್, 100 ಅಡಿ ವರ್ತುಲ ರಸ್ತೆ, ಕಾಮಾಕ್ಯ, ಎಲಿಟಾ ವಾಯುವಿಹಾರ ಅಪಾರ್ಟ್‌ಮೆಂಟ್‌ಗಳು, ಕೆ.ಆರ್ ಲೇಔಟ್, ಶಾರದನಗರ, ಚುಂಚುಘಟ್ಟ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಬೆಸ್ಕಾಮ್ ಅಧಿಕಾರಿಗಳು ತಿಳಿಸಿದ್ದಾರೆ.

ವೈಶ್ಯ ಬ್ಯಾಂಕ್ ಕಾಲೋನಿ, ಬಿಟಿಎಂ 2ನೇ ಹಂತ, ಎಂಸಿಎಚ್‌ಎಸ್ ಲೇಔಟ್, ಬಿಎಚ್ಸಿಎಸ್ ಲೇಔಟ್, ಶಾಂತಿನಿಕೇತನ ಶಾಲೆ, ಮೈಕೋ ಲೇಔಟ್, 7ನೇ ಮುಖ್ಯ, ಮಂತ್ರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಒರಾಕಲ್, ಗುರಪ್ಪನಪಾಳ್ಯ ಪೂರ್ಣ ಪ್ರದೇಶ, ಟಿಂಬರ್ ಗಲ್ಲಿ ರಸ್ತೆ, ಬಿಸ್ಮಿಲ್ಲಾ ನಗರ, ಶೋಭಾ ಅಪಾರ್ಟ್ಮೆಂಟ್ಗಳು, ದಿವ್ಯಶ್ರೀ ಟವರ್ಸ್, ವೇಗಾ ಸಿಟಿ ಮಾಲ್, ಏರ್ಟೆಲ್ ಕಚೇರಿ, ಬನ್ನೇರುಘಟ್ಟ ಮುಖ್ಯರಸ್ತೆ ಮತ್ತು ಸುತ್ತಮುತ್ತಲಿನ, ಕೆಇಬಿ ಕಾಲೋನಿ, ನೆ ಗುರಪ್ಪನಪಾಳ್ಯಗಳಲ್ಲಿಯೂ ಬೆಳಿಗ್ಗೆ 10 ರಿಂದ ಸಂಜೆ 4 ವರೆಗೆ ವಿದ್ಯುತ್ ಪೂರೈಕೆ ಬಂದ್ ಆಗಲಿದೆ.

ನಟ ಚರಣ್ ರಾಜ್ ಪತ್ನಿಯನ್ನು ತಬ್ಬಿಬ್ಬು ಮಾಡಿದ್ದ ನಟಿ ವಿಜಯಶಾಂತಿ!

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?

TAGGED:There will be no electricity in many parts of Bengaluru from morning to evening today.
Share This Article
Facebook Twitter Copy Link Print
Previous Article ನಟ ಚರಣ್ ರಾಜ್ ಪತ್ನಿಯನ್ನು ತಬ್ಬಿಬ್ಬು ಮಾಡಿದ್ದ ನಟಿ ವಿಜಯಶಾಂತಿ!
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 20-12-2025, ಶನಿವಾರ, ಪುಷ್ಯ ಮಾಸ ಆರಂಭ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?