Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪರ್ಣಾ ನೆನಪಲ್ಲಿ ಆಪ್ತರ ಗಾನ ನಮನ
ಕರ್ನಾಟಕಮನರಂಜನೆ

ಅಪರ್ಣಾ ನೆನಪಲ್ಲಿ ಆಪ್ತರ ಗಾನ ನಮನ

Share
0 Min Read
SHARE

newsics.com

ಬೆಂಗಳೂರು: ಕನ್ನಡ ಭಾಷಾ ಶ್ರೀಮಂತಿಕೆಯ ರಾಯಭಾರಿಯಂತಿದ್ದ ಅಪರ್ಣಾ ಆಪ್ತರೆಲ್ಲ ಅವರನ್ನು ನೆನಪಿಸಿಕೊಳ್ಳಲು ವಿಭಿನ್ನ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದಾರೆ.
ಅಗಸ್ಟ್‌ 4 ರಂದು ಅಪರ್ಣಾ ನಾದಾರ್ಪಣೆ (Aparna Nadarpane) ಮೂಲಕ ಕನ್ನಡದ ಕುವರಿಗೆ ಸಂಗೀತ ನಮನ ಸಲ್ಲಲಿದೆ.

ಬೆಂಗಳೂರಿನ ಬನಶಂಕರಿ 2ನೇ ಹಂತದ BNMIT institute of technology ಆಡಿಟೋರಿಯಂ ನಲ್ಲಿ ಅಪರ್ಣಾ ನಾದಾರ್ಪಣೆ, ನಾದ-ಭಾವ- ನಮನ ಕಾರ್ಯಕ್ರಮ ಅಯೋಜಿಸಲಾಗಿದೆ.

ವೀಣಾ ವಾರುಣಿ ಕಲ್ಚರಲ್ ಫೌಂಡೇಶನ್, ಬಿಎನ್ಎಮ್ಆಯ್ಟಿ ಹಾಗೂ ಸಾರ್ಯ ಕ್ರಿಯೇಷನ್ಸ್ ಸಹಯೋಗದಲ್ಲಿ ನಡೆಯಲಿರೋ ಕಾರ್ಯಕ್ರಮದಲ್ಲಿ ಅಪರ್ಣಾ ವಸ್ತಾರೆಯವರ ಪತಿ ಹಾಗೂ ಸಾಹಿತಿ, ಆರ್ಕಿಟೆಕ್ಟ್ ನಾಗರಾಜ್ ವಸ್ತಾರೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

TAGGED:Aparnafriendsmusicalprogramtribute
Share This Article
Facebook Twitter Copy Link Print
Previous Article ಭಾರಿ ಮಳೆ: ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
Next Article ಚೀನಾದ ಜಿಯಾವೊ ವಿರುದ್ಧ ಸೋಲು: ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಹೊರಬಿದ್ದ ಪಿ.ವಿ. ಸಿಂಧು

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?