Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ ಪ್ರತ್ಯಕ್ಷ -ಮಹಿಳೆಯರಿಂದ ಪೂಜೆ-ಪುನಸ್ಕಾರ
ಕರ್ನಾಟಕಪ್ರಮುಖ

ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ ಪ್ರತ್ಯಕ್ಷ -ಮಹಿಳೆಯರಿಂದ ಪೂಜೆ-ಪುನಸ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು‌ ಗ್ರಾಮಾಂತರ:  ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ  ಪ್ರತ್ಯಕ್ಷವಾಗಿದ್ದು,ಶಿವ ಸ್ವರೂಪಿ ಲಿಂಗವನ್ನು ಕಂಡು ಭಕ್ತರು ಕೈ ಮುಗಿದು ಪೂಜೆ ಸಲ್ಲಿಸಿದ್ದಾರೆ.

 

ದೇವನಹಳ್ಳಿ ಪಟ್ಟಣದ ಪುಟ್ಟಪ್ಪನ ಗುಡಿಬೀದಿಯಲ್ಲಿ ಸಾವಿರಾರು  ಕಲ್ಯಾಣಿಯಲ್ಲಿ ಶಿವಲಿಂಗ  ಪ್ರತ್ಯಕ್ಷವಾಗಿದೆ.ಶ್ರೀ ಪೀತಾಂಬರ ಆಂಜನೇಯ ಸ್ವಾಮಿ ದೇವಾಲಯಕ್ಕೆ ಸೇರಿರುವ ಕಲ್ಯಾಣಿ ಇದಾಗಿದೆ. ಶಿವಲಿಂಗ ನೋಡಲು ಭಕ್ತಗಣ ಮತ್ತು ಸ್ಥಳೀಯರು ಹರಿದು ಬರ್ತಿದ್ದಾರೆ. ಲಿಂಗಕ್ಕೆ ಸ್ಥಳೀಯ ಮಹಿಳೆಯರು ಪೂಜೆ ಸಲ್ಲಿಸಿದ್ದಾರೆ.

ಪಾಳು ಬಿದ್ದಿದ್ದ ಕಲ್ಯಾಣಿಯನ್ನು ಸ್ವಚ್ಛ ಮಾಡುವ ವೇಳೆ ಶಿವಲಿಂಗ ಪ್ರತ್ಯಕ್ಷವಾಗಿದ್ದು, ಪವಾಡ ಎಂಬಂತೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ನೀರು ಉಕ್ಕಿ ಬರ್ತಿದೆ. ಕಳೆದ ಒಂದು ವಾರದಿಂದ ಕಲ್ಯಾಣಿಯನ್ನ ಮುಜರಾಯಿ ಇಲಾಖೆ ಸಿಬ್ಬಂದಿ ಸ್ವಚ್ಛ ಮಾಡ್ತಿದ್ರು.ಶಿವಲಿಂಗ ಪ್ರತ್ಯಕ್ಷವಾದ ವಿಷಯ ತಿಳಿದು ಅಕ್ಕ-ಪಕ್ಕದ ಸ್ಥಳಗಳಿಂದ ಬಂದ ಸ್ಥಳೀಯರು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಕಲ್ಯಾಣಿ ಮತ್ತು ಶಿವಲಿಂಗವನ್ನ ಸಂರಕ್ಷಣೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

https://www.newsics.com/2025/12/21/talk-to-your-fans-during-the-talk-time-kiccha-sudeeps-heartfelt-message-to-his-fans/

 

TAGGED:#Shivalinga #Kalyani #history #worshipped #banglore
Share This Article
Facebook Twitter Copy Link Print
Previous Article ಮಾತಾಡೋ ಟೈಮ್ನಲ್ಲಿ ಮಾತಾಡಿ- ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ ಕಿಚ್ಚ ಸುದೀಪ್‌
Next Article ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಗುಂಡಿನ ದಾಳಿ: 11 ಮಂದಿ ಸಾವು

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?