Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Laser light ಸಿಎಂ ಸಿದ್ದರಾಮಯ್ಯ ಮುಖಕ್ಕೆ ಲೇಸರ್ ಲೈಟ್: ಕಿರಿಕಿರಿ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ
ಕರ್ನಾಟಕಪ್ರಮುಖ

Laser light ಸಿಎಂ ಸಿದ್ದರಾಮಯ್ಯ ಮುಖಕ್ಕೆ ಲೇಸರ್ ಲೈಟ್: ಕಿರಿಕಿರಿ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆಯುತ್ತಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದ ಸಮಾರೋಪ ಸಮಾರಂಭದಲ್ಲಿ ಅಹಿತಕರ ಘಟನೆ ನಡೆದಿದೆ.

ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ಮುಖ್ಯಮಂತ್ರಿ ಅವರ ಮುಖದ ಮೇಲೆ ಕಿಡಿಗೇಡಿಯೊಬ್ಬ ಲೇಸರ್ ಲೈಟ್‌ ಬಿಟ್ಟು ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಸಿಎಂ ಭಾಷಣ ಆರಂಭಿಸಿದಾಗಲೂ, ಭಾಷಣದ ಕೊನೆಯಲ್ಲಿ ಕೂಡ ಮತ್ತೆ ಮತ್ತೆ ಲೇಸರ್ ಲೈಟ್ ಬೀಳುತ್ತಿದ್ದು ಭದ್ರತಾ ಸಿಬ್ಬಂದಿ ತೀವ್ರ ಗಲಿಬಿಲಿಗೊಂಡರು. ಈ ಕುರಿತು ಸಿಎಂ ಭದ್ರತಾ ಸಿಬ್ಬಂದಿ ಎರಡು ಬಾರಿ ಸ್ಥಳೀಯ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ತಕ್ಷಣ ಅಲರ್ಟ್ ಆದ ಸ್ಥಳೀಯ ಪೊಲೀಸರು ಸಮಾರಂಭದ ಸ್ಥಳದಲ್ಲಿ ಪರಿಶೀಲನೆ ನಡೆಸಿ, ಲೇಸರ್ ಲೈಟ್ ಬಿಡುತ್ತಿದ್ದ ವ್ಯಕ್ತಿಯನ್ನು ಗುರುತಿಸಲು ಕಾರ್ಯಾಚರಣೆ ಆರಂಭಿಸಿದರು. ಸಿಎಂ ಭದ್ರತಾ ಸಿಬ್ಬಂದಿಯ ಸೂಚನೆಯ ಮೇರೆಗೆ ಕಿಡಿಗೇಡಿಯನ್ನು ಪತ್ತೆಹಚ್ಚಿ ಪೊಲೀಸರು ತಕ್ಷಣವೇ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಿಂದ ಕೆಲ ಕಾಲ ಸಮಾರಂಭದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

ಎಣ್ಣೆ ಕುಡಿಯೋ ಮೊದಲು ಗ್ಲಾಸ್‌ನಲ್ಲಿರುವ ಒಂದೆರಡು ಹನಿಯನ್ನ ನೆಲಕ್ಕೆ ಹಾಕೋದ್ಯಾಕೆ?

ಬೆಂಗಳೂರಿನಲ್ಲಿ ಚಳಿಯೋ ಚಳಿ ;8.5°C ದಾಖಲು?

TAGGED:Laser light shined in CM Siddaramaiah's face: Man who harassed him taken into police custody
Share This Article
Facebook Twitter Copy Link Print
Previous Article Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ
Next Article GOOD MORNING |Today’s Horoscope ಶುಭೋದಯ, ಇಂದಿನ ಪಂಚಾಂಗ/ ರಾಶಿ ಭವಿಷ್ಯ 22-12-2025, ಸೋಮವಾರ, ಆರ್ಥಿಕ ಸ್ಥಿತಿ ನಿರಾಶಾದಾಯಕ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?