Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ
ಪ್ರಮುಖಮನರಂಜನೆ

ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೆಲುಗಿನ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 9 ಮುಕ್ತಾಯಗೊಂಡಿದೆ. 106 ದಿನಗಳನ್ನು ಪೂರೈಸಿರುವ ತೆಲುಗು ಬಿಗ್‌ಬಾಸ್‌ ಸೀಸನ್ 9ರ ವಿಜೇತರಾಗಿ ಪವನ್ ಕಲ್ಯಾಣ್ ಪಡಲ ಹೊರ ಹೊಮ್ಮಿದ್ದಾರೆ. ಕನ್ನಡತಿ ತನುಜಾ ಪುಟ್ಟಸ್ವಾಮಿ ರನ್ನರ್‌ ಅಪ್‌ ಆಗಿದ್ದಾರೆ.
ಬಿಗ್‌ಬಾಸ್‌ ಫಿನಾಲೆಯವರೆಗೂ ತಲುಪಿದ ಇಬ್ಬರಿಗೂ ಕೊನೇ ಕ್ಷಣದಲ್ಲಿ ಅದೃಷ್ಟ ಕೈಕೊಟ್ಟಿದೆ. ಕೊನೆಯ ಹಂತದಲ್ಲಿ ತನುಜಾ ಪುಟ್ಟಸ್ವಾಮಿ ಅವರು ರನ್ನರ್ ಅಪ್ ಆಗಿದ್ದಾರೆ.

ಇನ್ನು, ಒಟ್ಟು ಐದು ಜನ ಸ್ಪರ್ಧಿಗಳು ಬಿಗ್‌ಬಾಸ್‌ ಫಿನಾಲೆಗೆ ಬಂದಿದ್ದರು. ಸಂಜನಾ ಗಲ್ರಾನಿ, ಕಲ್ಯಾಣ್, ಇಮಾನ್ಯುಯೆಲ್, ತನುಜಾ ಮತ್ತು ಪವನ್ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಐವರಲ್ಲಿ ಬಿಗ್‌ಬಾಸ್‌ ಸೀಸನ್ 9ರ ವಿಜೇತರು ಯಾರಾಗಲಿದ್ದಾರೆ ಎಂಬುವುದು ವೀಕ್ಷಕರಲ್ಲಿ ಕುತೂಹಲ ಮನೆ ಮಾಡಿತ್ತು. ಭಾನುವಾರದ ಸಂಚಿಕೆಯಲ್ಲಿ (ಡಿಸೆಂಬರ್ 21) ವಿನ್ನರ್‌ ಹೆಸರನ್ನು ನಟ, ನಿರೂಪಕ ಅಕ್ಕಿನೇನಿ ನಾಗಾರ್ಜುನ್ ಘೋಷಿಸಿದ್ದಾರೆ. ಪವನ್ ಕಲ್ಯಾಣ್ ಪಡಲ ಅವರು ₹40 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಮಾರುತಿ ಸುಜುಕಿ ವಿಕ್ಟೋರಿಸ್ ಕಾರನ್ನು ಗೆದ್ದುಕೊಂಡಿದ್ದಾರೆ.

https://www.instagram.com/p/DSiNNCBkqe2/?igsh=azdnMjVjNDc2YzNv

Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು

TAGGED:Kannadathi Tanuja is the runner-up of Telugu Bigg Boss
Share This Article
Facebook Twitter Copy Link Print
Previous Article Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು
Next Article ಮಿಲ್ಕ್‌ ಟೀ, ಗ್ರೀನ್‌ ಟೀ, ಬ್ಲ್ಯಾಕ್‌ ಟೀ; ಆರೋಗ್ಯಕ್ಕೆ ಯಾವ ಚಹಾ ಬೆಸ್ಟ್?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?