Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಸ್ರೋದಿಂದ ಬಯಲಾಯ್ತು ವಯನಾಡ್‌ನ ಘನಘೋರ ಸತ್ಯ!
ದೇಶಪ್ರಮುಖ

ಇಸ್ರೋದಿಂದ ಬಯಲಾಯ್ತು ವಯನಾಡ್‌ನ ಘನಘೋರ ಸತ್ಯ!

Share
1 Min Read
SHARE

newsics.com

ವಯನಾಡ್: ಇಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಬಗ್ಗೆ ಇಸ್ರೋ ಬಿಡುಗಡೆ ಮಾಡಿರುವ ಸ್ಯಾಟ್ಲೈಟ್ ಪೋಟೋಗಳು ಹಾಗೂ ಗುಡ್ಡ ಕುಸಿದ ಪ್ರಮಾಣದ ಭೀಕರತೆಯನ್ನು ಬಿಚ್ಚಿಟ್ಟಿವೆ.

ಇಸ್ರೋ ನೀಡಿದ ವರದಿಗಳನ್ನು ನೋಡಿದ್ರೆ ಎದೆ ಝಲ್ ಅನ್ನೋದು ಪಕ್ಕಾ, ಯಾಕಂದ್ರೆ ಗುಡ್ಡ ಕುಸಿದ ಪರಿಯೇ ಅಂತಹದ್ದಿದೆ. ಒಂದಲ್ಲ ಎರಡಲ್ಲ ಒಟ್ಟು 13 ಫುಟ್ಬಾಲ್ ಸ್ಟೇಡಿಯಂಗಳನ್ನು ಗುಡ್ಡ ಕುಸಿದ ಜಾಗದಲ್ಲಿ ನಿರ್ಮಿಸಬಹುದು ಎಂದು ಇಸ್ರೋ ತನ್ನ ವರದಿಯಲ್ಲಿ ಹೇಳಿದೆ.

ಅಂದ್ರೆ ಅಂತಾರಾಷ್ಟ್ರೀಯ ಫುಟ್ಬಾಲ್‌ನ ಒಂದು ಕ್ರೀಡಾಂಗಣ ನಿರ್ಮಿಸಲು ಎಷ್ಟು ಜಾಗ ಬೇಕೋ ಅಂತಹ 13 ಕ್ರೀಡಾಂಗಣ ನಿರ್ಮಿಸುವಷ್ಟು ಜಾಗದ ವಿಸ್ತಾರವಾದ ಗುಡ್ಡ ಕುಸಿದು ಬಿದ್ದಿದೆ ಎಂದು ಇಸ್ರೋ ಹೇಳಿದೆ. ಅಂದ್ರೆ ನೀವೇ ಊಹಿಸಿಕೊಳ್ಳಿ ಗುಡ್ಡು ಕುಸಿದ ಭೀಕರತೆ ಅದ್ಯಾವ ಮಟ್ಟಕ್ಕೆ ಇದೆ ಅನ್ನೋದು.
ಒಂದು ಫುಟ್ ಬಾಲ್ ನಿರ್ಮಾಣಕ್ಕೆ ಕನಿಷ್ಠ ಅಂದ್ರು 6400 ಸ್ಕ್ವೇರ್ ಮೀಟರ್ನಷ್ಟು ಜಾಗ ಬೇಕು. ಅಂದ್ರೆ ಹೆಚ್ಚು ಕಡಿಮೆ ಒಂದೂವರೆ ಎಕರೆಯಷ್ಟು ಜಾಗ ಬೇಕು. ಅದ್ರೆ ವಯನಾಡ್ನಲ್ಲಿ ಕುಸಿದ ಗುಡ್ಡದ ಪ್ರಮಾಣ ಇದರ ಹತ್ತುಪಟ್ಟಿಗಿಂತ ಜಾಸ್ತಿ ಇದೆ. ಸುಮಾರು 86,000 ಸ್ಕ್ವೇರ್ ಮೀಟರ್ನಷ್ಟು ಜಾಗದಷ್ಟು ಕುಸಿದಿದೆ. ಅಂದ್ರೆ ಬರೋಬ್ಬರಿ 21 ಎಕರೆ ಪ್ರಮಾಣದಷ್ಟು ಜಾಗ ಕುಸಿದಿದೆ ಎಂಬ ಬೆಚ್ಚಿ ಬೀಳಿಸುವ ವರದಿಯನ್ನು ಇಸ್ರೋ ನೀಡಿದೆ.

ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ!

TAGGED:The brutal truth of Wayanad revealed by ISRO!
Share This Article
Facebook Twitter Copy Link Print
Previous Article ಈ ಹಣ್ಣು, ತಿಂದ್ರೆ ಸ್ಲಿಮ್ ಆಗೋದು ಗ್ಯಾರಂಟಿ!
Next Article ವಯನಾಡು ದುರಂತ: ಮೃತರ ಸಂಖ್ಯೆ 308ಕ್ಕೇರಿಕೆ, 195 ಶವ ಪತ್ತೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?