Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಕರ್ನಾಟಕ

ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Share
1 Min Read
SHARE

newsics.com

ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಭೀಮಣ್ಣ ಎನ್ನುವವರ ಒಂದೇ ಕುಟುಂದ ನಾಲ್ವರು ಮಟನ್-ಚಪಾತಿ ಊಟ ಮಾಡಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

60 ವರ್ಷದ ಭೀಮಣ್ಣ, ಪತ್ನಿ ಈರಮ್ಮ(50), ಮಗಳಾದ ಪಾರ್ವತಿ (17) ಹಾಗೂ ಮಗ ಮಲ್ಲೇಶ್(19)ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗಳು ಮಲ್ಲಮ್ಮ ರಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಭೀಮಣ್ಣ ಹಾಗೂ ಕುಟುಂಬಸ್ಥರು ಇದೇ ಬುಧವಾರ ಮನೆಯಲ್ಲಿ ಮಟನ್, ಚಪಾತಿ, ಚವಳೆಕಾಯಿ ಪಲ್ಯ ಅಡುಗೆ ಮಾಡಿದ್ದರು. ಬಳಿಕ ಎಲ್ಲಾ ಐದು ಜನ ಮನೆಯಲ್ಲಿ ಊಟ ಮುಗಿಸಿ, ಹೊಲಕ್ಕೆ ಕೆಲಸಕ್ಕೆಂದು ಹೋಗಿದ್ದರು. ಭೀಮಣ್ಣಗೆ ವಯಸ್ಸಾಗಿದ್ದರಿಂದ ಆತ ಮನೆಯಲ್ಲೇ ಇರುತ್ತಿದ್ದನಂತೆ. ಆದ್ರೆ, ಹೊಲಕ್ಕೆ ಹೋಗಿದ್ದ ಭೀಮಣ್ಣನ ಪತ್ನಿ ಈರಮ್ಮ, ಮಕ್ಕಳಾದ ಮಲ್ಲೇಶ್, ಪಾರ್ವತಿ, ಮಲ್ಲಮ್ಮಗೆ ತೀವ್ರವಾದ ವಾಂತಿ-ಬೇಧಿ, ಸುಸ್ತು ಕಾಣಿಸಿಕೊಂಡಿದೆ. ಇತ್ತ ಭೀಮಣ್ಣಗೂ ಸಮಸ್ಯೆ ಶುರುವಾಗಿತ್ತು. ಬಳಿಕ ಸ್ಥಳೀಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರಾದರೂ ವಾಂತಿ-ಬೇಧಿ ನಿಂತಿರ್ಲಿಲ್ಲ.

ಮೇಲ್ನೋಟಕ್ಕೆ ಇದು ವಿಷಪೂರಿತ ಆಹಾರ ಸೇವಿಸಿದ್ದರಿಂದ ಘಟನೆ ನಡೆದಿದೆ. ಫುಡ್ ಪಾಯ್ಸನ್ಗೆ ಸಂಬಂಧಿಸಿದ ಲಕ್ಷಗಳು ಕಂಡು ಬಂದಿವೆ ಎಂದು ತಜ್ಞ ವೈದ್ಯರು ಸ್ಪಷ್ಟಪಡಿಸಿದ್ದಾರೆ.

TAGGED:muttonpoliceRaichuru
Share This Article
Facebook Twitter Copy Link Print
Previous Article ವಯನಾಡು ಭೂಕುಸಿತ: ಅವಶೇಷಗಳಡಿ‌ ಉಸಿರಾಟದ ಸಿಗ್ನಲ್‌! ಸೇನೆಯ ರೇಡಾರ್‌ನಲ್ಲಿ ಪತ್ತೆ
Next Article ತಾಯಿ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ 

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?