Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಡಿಸೆಂಬರ್ 26 (ಶುಕ್ರವಾರ) ರಿಂದ 7 ದಿನಗಳು ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 66/11 ಕೆ.ವಿ ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ಡಿಸೆಂಬರ್ 26 ರಿಂದ 31 ರವರೆಗೆ ಬೆಳಗ್ಗೆ 10:30 ರಿಂದ ಸಂಜೆ 6:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸುಬ್ರಹ್ಮಣ್ಯನಗರ, ಹಾಲು ಕಾಲೋನಿ,ಗಾಯತ್ರಿ ನಗರ, ಕೃಷ್ಣಾನಂದ ನಗರ, ಮರವನಪಾಲ್ಯ, ಕೈಗಾರಿಕಾ ಪ್ರದೇಶ, ಟೆಫೋನ್ ಎಕ್ಸ್ಚೇಂಜ್, ಶಂಕರನಗರ, ಶ್ರೀಕಾಂತೇಶ್ವರ ನಗರ, ಸೋಮೇಶ್ವರ ನಗರ, ಎಪಿಎಂಸಿ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, ಎಜಿಬಿ ಲೇಔಟ್, ಪರಿಮಲ ನಗರ, ಶ್ರೀನಿವಾಸ ನಗರ, ಜೈ ಮಾರುತಿ ನಗರ, ರವಿ ಬಡಾವಣೆ, ಸಾಕಮ್ಮಾ ಬಡಾವಣೆ, ಬಿಇಎಲ್ ಲೇಔಟ್, ಎ.ಎಸ್. ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, ಎಆರ್ ನಗರ, PWD, EWS, AMR ಕ್ವಾಟ್ರೆಸ್, ರಾಜಕುಮಾರ ಸಮಾಧಿ ರಸ್ತೆ, ಗೆಳಯವರ ಬಳಗ, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್ಸ್, ಸತ್ವ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುಂಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬಾಗಲೂರು ಕ್ರಾಸ್ ಸುತ್ತಮುತ್ತಲೂ ವಿದ್ಯುತ್ ಕಡಿತ
ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶ
https://vijaykarnataka.com/news/bengaluru-city/bescom-power-cut-there-will-be-no-electricity-in-more-than-40-areas-of-bengaluru-including-rajajinagar-on-december-26-to-31/articleshow/126160739.cms