Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada Season 12 ಕಾವ್ಯಾ ಜತೆ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ ಗಿಲ್ಲಿ
ಕರ್ನಾಟಕಪ್ರಮುಖಮನರಂಜನೆ

Bigg Boss Kannada Season 12 ಕಾವ್ಯಾ ಜತೆ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ ಗಿಲ್ಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಆತ್ಮೀಯರಾಗಿದ್ದಾರೆ. ಶೋ ಆರಂಭದಿಂದಲೂ ಕೂಡ ಅವರು ಒಟ್ಟಿಗೆ ಇದ್ದಾರೆ.ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ  ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ ನಡುವೆ ಜಗಳ ಬಂದಿದ್ದು ಕಡಿಮೆ. ಇದೇ ಕಾರಣಕ್ಕೆ ಅವರಿಬ್ಬರನ್ನು ಕೆಲವರು ಟೀಕೆ ಮಾಡಿದ್ದು ಕೂಡ ಇದೆ.

ಇದೀಗಗಿಲ್ಲಿ ನಟ ಅವರು ಈಗ ನೇರವಾಗಿ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ್ದಾರೆ. ಕಾವ್ಯಾ ಪೋಷಕರು ಬಿಗ್ ಬಾಸ್ ಮನೆಗೆ ಬಂದಾಗ ಮದುವೆ ಬಗ್ಗೆ ಮಾತನಾಡಬೇಕು ಎಂದು ಗಿಲ್ಲಿ ಪ್ಲ್ಯಾನ್ ಮಾಡಿದ್ದಾರೆ. ಡಿಸೆಂಬರ್ 25ರ ಸಂಚಿಕೆಯಲ್ಲಿ ಈ ಪ್ಲ್ಯಾನ್ ಆಗಿದೆ. ಆ ಮಾತು ಕೇಳಿಸಿಕೊಂಡು ಕಾವ್ಯಾ ಅವರು ಪ್ರತಿಕ್ರಿಯಿಸಿದ್ದಾರೆ.

 

ಗಿಲ್ಲಿ ಯಾವ ಥರದ ಹುಡುಗ ಅಂತ ಕೇಳಿ. ಕಾವ್ಯಾಗೆ ಮದುವೆ ಮಾಡಬೇಕು ಅಂತ ಇದ್ದೀರಂತೆ ಹೌದಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕಾವ್ಯಾ ಅವರ ಪೋಷಕರಿಗೆ ಬೇರೆಯವರೆಲ್ಲ ಕೇಳಬೇಕು’ ಎಂದು ಗಿಲ್ಲಿ ಹೇಳಿದ್ದಾರೆ. ‘ನಾಳೆ ನಿಶ್ಚಿತಾರ್ಥಕ್ಕೆ ಯಾರು ಬರುತ್ತಾರೋ ಏನೋ.. ಮದುವೆ ಮಾತುಕಥೆಗೆ ಯಾರು ಬರುತ್ತಾರೋ’ ಎಂದು ಗಿಲ್ಲಿ ಕಾವ್ಯನ ರೇಗಿಸಿದರು. ‘ರಾಖಿ ತೆಗೆದುಕೊಂಡು ಬರಬಹುದು. ರಕ್ಷಾ ಬಂಧನ ಆಗಬಹುದು’ ಎಂದು ಕಾವ್ಯಾ ಅವರು ತಿರುಗೇಟು ನೀಡಿದರು. ಅವರಿಬ್ಬರ ನಡುವಿನ ಸಂಭಾಷಣೆ ಫನ್ನಿ ಆಗಿತ್ತು.

 

TAGGED:Ghilli opens up about marriage with Kavya
Share This Article
Facebook Twitter Copy Link Print
Previous Article   ಸ್ವಂತ ಕಾರಿಗೆ ಪೊಲೀಸ್ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸಿದ ಲೇಡಿ ಸಿಂಗಂ!
Next Article ವಿಮಾ ಹಣಕ್ಕಾಗಿ ಪತ್ನಿ ಸೇರಿ ನಾಲ್ವರನ್ನು ಬೆಂಕಿ ಹಚ್ಚಿ ಕೊಂದ ಪಾಪಿ ಪತಿ.!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

1 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?