Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ
ಮನರಂಜನೆ

ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ

Share
1 Min Read
SHARE

newsics.com

ಹೈದರಾಬಾದ್‌ : ಟಾಲಿವುಡ್‌ ನಟ ರಾಜ್‌ ತರುಣ್‌ ಹಾಗೂ ನಟಿ ಲಾವಣ್ಯ ನಡುವಿನ ಭಿನ್ನಾಭಿಪ್ರಾಯವೀಗ ವಿಕೋಪಕ್ಕೆ ತಿರುಗಿದೆ.

ಖಾಸಗಿ ಟಿವಿಯ ಸಂದರ್ಶನದಲ್ಲಿ ಆಕೆ ಭಾಗಿಯಾಗಿದ್ದರು. ಇಲ್ಲಿ ರಾಜ್‌ ತರುಣ್‌ ಪರವಾಗಿ ಮಾತನಾಡಲು ಅವರ ಸ್ನೇಹಿತ ಶೇಖರ್‌ ಬಾಷಾ ಬಂದಿದ್ದರು. ಲೈವ್‌ ಡಿಬೇಟ್‌ನಲ್ಲಿ ವಾದ ವಿವಾದ ಯಾವ ಮಟ್ಟಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಶೇಖರ್‌ ಬಾಷಾ ಮಾತಿಗೆ ಸಿಟ್ಟಾದ ಲಾವಣ್ಯಾ ಆನ್‌ ಕ್ಯಾಮೆರಾದಲ್ಲಿಯೇ ಶೇಖ್‌ ಪಾಶಾಗೆ ಕಾಲಲ್ಲಿದ್ದ ಚಪ್ಪಲಿ ತೆಗೆದು ಹೊಡೆದಿದ್ದರು.

ಈ ವಿಡಿಯೋವಿಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಝೀ ತೆಲುಗು ನ್ಯೂಸ್‌ನಲ್ಲಿ ನಡೆದ ಆಕ್ರೋಶದ ಡಿಬೇಟ್‌ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ, ಕಳೆದೆರಡು ವಾರಗಳಿಂದ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ತರುಣ್ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಬಾಷಾ ಅವರನ್ನು ಲಾವಣ್ಯ ಅವರ ಪ್ರತಿ ಮಾತಿಗೂ ಉತ್ತರ ನೀಡುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.

TAGGED:Actoractressexboyfriendlavanya
Share This Article
Facebook Twitter Copy Link Print
Previous Article BJP-JDS ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Next Article ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?