Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ
ಕರ್ನಾಟಕಪ್ರಮುಖ

ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ ಗಾಯವಾಗಿದ್ದು, ‘ಏನೂ ಆಗಲ್ಲ’ ಎಂದು ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.
ಹಾವೇರಿ ನಗರದ ಹೊಸನಗರ ನಿವಾಸಿಗಳಾದ ಮಹ್ಮದ್ ಮುಜಾಯಿದ್ ಮತ್ತು ಬಿಬಿ ಅಪ್ಸಾ ಮುಲ್ಲಾ ದಂಪತಿಗೆ ಸೇರಿದ ನವಜಾತ ಶಿಶುವಿಗೆ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ಮಧ್ಯಾಹ್ನ ಗರ್ಭಿಣಿ ಮಹಿಳೆಯನ್ನು ನೋವು ಹೆಚ್ಚಾದ ಹಿನ್ನೆಲೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗರ್ಭದಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದ ವೈದ್ಯರು, ನಾರ್ಮಲ್ ಡಿಲಿವರಿ ಸಾಧ್ಯವಿಲ್ಲ, ತಕ್ಷಣ ಸಿಜೆರಿಯನ್ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಕುಟುಂಬದವರಿಗೆ ಭಯ ಹುಟ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕುಟುಂಬದವರು ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡಿದ್ದಾರೆ.
ಆಪರೇಷನ್ ವಾರ್ಡ್‌ನಿಂದ ಶಿಶುವನ್ನು ಹೊರತಂದ ವೇಳೆ, ಮಗುವಿನ ತಲೆ ಭಾಗದಲ್ಲಿ ಸ್ಪಷ್ಟವಾಗಿ ಬ್ಲೇಡ್ ಗಾಯ ಕಂಡುಬಂದಿದೆ. ಇದನ್ನು ಗಮನಿಸಿದ ಪಾಲಕರು ಬೆಚ್ಚಿಬಿದ್ದು ವೈದ್ಯರನ್ನು ಪ್ರಶ್ನಿಸಿದ್ದಾರೆ. ಮಗುವಿಗೆ ಏನಾಯ್ತು? ಎಂದು ಕೇಳಿದಾಗ, ವೈದ್ಯೆ ಸ್ವಾತಿ ಅವರು ಗರ್ಭದಲ್ಲಿ ನೀರು ಕಡಿಮೆ ಇದ್ದ ಕಾರಣ ಶಸ್ತ್ರಚಿಕಿತ್ಸೆ ವೇಳೆ ತಲೆಗೆ ಬ್ಲೇಡ್ ತಗುಲಿದೆ, ಆದರೆ ಏನೂ ಆಗಲ್ಲ ಎಂದು ಉತ್ತರಿಸಿ ಅಲ್ಲಿಂದ ತೆರಳಿದ್ದಾರೆ ಎಂಬ ಗಂಭೀರ ಆರೋಪ ಪಾಲಕರಿಂದ ಕೇಳಿಬಂದಿದೆ.

ಮೆಟ್ರೋ ರೈಲಲ್ಲಿ ಯುವತಿಯ‌ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

TAGGED:Doctor beheads baby during cesarean section! Outrage against district hospital
Share This Article
Facebook Twitter Copy Link Print
Previous Article stray dog adopt ಬೆಂಗಳೂರಿನ ಬೀದಿನಾಯಿ ಬೇಕಾ? ದತ್ತು ಪಡೆಯಲು ಇಲ್ಲಿದೆ ಅವಕಾಶ
Next Article President Murmu ಡಿ.28- ಭಾನುವಾರ ಸೀಬರ್ಡ್ ನೌಕಾನೆಲೆಗೆ ರಾಷ್ಟ್ರಪತಿ ಮುರ್ಮು, ಎಲ್ಲೆಡೆ ಬಿಗಿ ಭದ್ರತೆ

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?