Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ
ಕರ್ನಾಟಕಪ್ರಮುಖ

ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ ಗಾಯವಾಗಿದ್ದು, ‘ಏನೂ ಆಗಲ್ಲ’ ಎಂದು ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.
ಹಾವೇರಿ ನಗರದ ಹೊಸನಗರ ನಿವಾಸಿಗಳಾದ ಮಹ್ಮದ್ ಮುಜಾಯಿದ್ ಮತ್ತು ಬಿಬಿ ಅಪ್ಸಾ ಮುಲ್ಲಾ ದಂಪತಿಗೆ ಸೇರಿದ ನವಜಾತ ಶಿಶುವಿಗೆ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ಮಧ್ಯಾಹ್ನ ಗರ್ಭಿಣಿ ಮಹಿಳೆಯನ್ನು ನೋವು ಹೆಚ್ಚಾದ ಹಿನ್ನೆಲೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗರ್ಭದಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದ ವೈದ್ಯರು, ನಾರ್ಮಲ್ ಡಿಲಿವರಿ ಸಾಧ್ಯವಿಲ್ಲ, ತಕ್ಷಣ ಸಿಜೆರಿಯನ್ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಕುಟುಂಬದವರಿಗೆ ಭಯ ಹುಟ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕುಟುಂಬದವರು ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡಿದ್ದಾರೆ.
ಆಪರೇಷನ್ ವಾರ್ಡ್‌ನಿಂದ ಶಿಶುವನ್ನು ಹೊರತಂದ ವೇಳೆ, ಮಗುವಿನ ತಲೆ ಭಾಗದಲ್ಲಿ ಸ್ಪಷ್ಟವಾಗಿ ಬ್ಲೇಡ್ ಗಾಯ ಕಂಡುಬಂದಿದೆ. ಇದನ್ನು ಗಮನಿಸಿದ ಪಾಲಕರು ಬೆಚ್ಚಿಬಿದ್ದು ವೈದ್ಯರನ್ನು ಪ್ರಶ್ನಿಸಿದ್ದಾರೆ. ಮಗುವಿಗೆ ಏನಾಯ್ತು? ಎಂದು ಕೇಳಿದಾಗ, ವೈದ್ಯೆ ಸ್ವಾತಿ ಅವರು ಗರ್ಭದಲ್ಲಿ ನೀರು ಕಡಿಮೆ ಇದ್ದ ಕಾರಣ ಶಸ್ತ್ರಚಿಕಿತ್ಸೆ ವೇಳೆ ತಲೆಗೆ ಬ್ಲೇಡ್ ತಗುಲಿದೆ, ಆದರೆ ಏನೂ ಆಗಲ್ಲ ಎಂದು ಉತ್ತರಿಸಿ ಅಲ್ಲಿಂದ ತೆರಳಿದ್ದಾರೆ ಎಂಬ ಗಂಭೀರ ಆರೋಪ ಪಾಲಕರಿಂದ ಕೇಳಿಬಂದಿದೆ.

ಮೆಟ್ರೋ ರೈಲಲ್ಲಿ ಯುವತಿಯ‌ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

TAGGED:Doctor beheads baby during cesarean section! Outrage against district hospital
Share This Article
Facebook Twitter Copy Link Print
Previous Article stray dog adopt ಬೆಂಗಳೂರಿನ ಬೀದಿನಾಯಿ ಬೇಕಾ? ದತ್ತು ಪಡೆಯಲು ಇಲ್ಲಿದೆ ಅವಕಾಶ
Next Article President Murmu ಡಿ.28- ಭಾನುವಾರ ಸೀಬರ್ಡ್ ನೌಕಾನೆಲೆಗೆ ರಾಷ್ಟ್ರಪತಿ ಮುರ್ಮು, ಎಲ್ಲೆಡೆ ಬಿಗಿ ಭದ್ರತೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?