Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?
ಕರ್ನಾಟಕಪ್ರಮುಖ

ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದ್ಯಪಾನ ಮಾಡಿ ಬಸ್ ಚಲಾಯಿಸುತ್ತಿದ್ದ ಸೀ ಬರ್ಡ್ ಚಾಲಕ ಪೊಲೀಸರ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಪ್ರಯಾಣಿಕರಿದ್ರೂ ಕುಡಿದು ಬಸ್ ಓಡಿಸ್ತಿದ್ದ ಚಾಲಕ ದಿವಾಕರ್ ಬೇಜವಾಬ್ದಾರಿ ವರ್ತನೆ ಕಂಡು ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಬೆಂಗಳೂರು ಟು ಗೋವಾಗೆ ಹೋಗ್ತಾ ಇದ್ದ ಸಿ ಬರ್ಡ್ ಬಸ್ನಲ್ಲಿ ಚಾಲಕ ಕುಡಿದು ಬಸ್ ಚಲಾಯಿಸುತ್ತಿದ್ದ. ನಗರದಾದ್ಯಂತ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡ್ತಾ ಇದ್ದ ಪೊಲೀಸರು, ಬಸ್ ನಿಲ್ಲಿಸಿ ಪರೀಕ್ಷೆ ನಡೆಸಿದ ವೇಳೆ ಚಾಲಕ ಕುಡಿದಿರೋದು ಪತ್ತೆಯಾಗಿದೆ. ಕೂಡಲೇ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊನೆಗೆ ಬೇರೊಬ್ಬ ಡ್ರೈವರ್ ನ ಕರೆಸಿ ಬಸ್ ತೆಗೆದುಕೊಂಡು ಹೋಗುವಂತೆ ಪೊಲೀಸರು ತಿಳಿಸಿದ್ರು. ಗೋವಾಗೆ ತೆರಳುತ್ತಿದ್ದ ಈ ಬಸ್ನಲ್ಲಿ ಸುಮಾರು 30 ಪ್ರಯಾಣಿಕರುರಿದ್ದರು ಎನ್ನಲಾಗ್ತಿದೆ.

ಹೊಸ ವರ್ಷದ ಹಿನ್ನಲೆ ಬೆಂಗಳೂರಿನಾದ್ಯಂತ ಡ್ರಿಂಕ್ ಅಂಡ್ ಡ್ರೈವ್ ಚೆಕ್ಕಿಂಗ್ ಕಟ್ಟುನಿಟ್ಟಿನಿಂದ ಸಾಗಿದೆ. ನಗರದ 140 ಪಾಯಿಂಟ್ ಗಳಲ್ಲಿ ಖಾಕಿ ತಪಾಸಣೆ ನಡೆಸುತ್ತಿದೆ. ತಪಾಸಣೆ ವೇಳೆ ಕುಡಿದು ವಾಹನ ಓಡಿಸೋರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ತಡರಾತ್ರಿ ಸುಮಾರು 500 ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದೆ.

ಕಳೆದ ಮೂರು ದಿನಗಳಲ್ಲಿ 1500ಕ್ಕೂ ಹೆಚ್ಚು ಕೇಸ್ ದಾಖಲು ಮಾಡಲಾಗಿದೆ. ಕುಡಿದು ವಾಹನ ಓಡಿಸುತ್ತಿದ್ದವರ ನೂರಾರು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಕುಡಿದವರಿಗೆ ರಶೀದಿ ನೀಡಿದ್ದು, ಹಣ ಪಾವತಿಸಲು ಸೂಚನೆ ನೀಡಿದ್ದಾರೆ.

ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಕೊಲೆ

TAGGED:Bus driver caught drinking and driving; How safe is it to travel on Sea Bird buses?
Share This Article
Facebook Twitter Copy Link Print
Previous Article ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ
Next Article ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?