Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌
Uncategorized

ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಉದ್ಯಮ ಆರಂಭಿಸುವ ಉದ್ದೇಶಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು, ನಂತರ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪಕ್ಕೆ ಇನ್ಫೋಸಿಸ್ ಗುರಿಯಾಗಿದೆ. ಸಾಮಾಜಿಕ ಜಾಲತಾಣದಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಆನೇಕಲ್‌ನ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆಯೇ ಇನ್ಫೋಸಿಸ್‌ಗೆ ಮಂಜೂರು ಮಾಡಲಾಗಿದ್ದ 53.5 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರಕ್ಕೆ 250 ಕೋಟಿ ರು.ಗೆ ಮಾರಾಟ ಒಪ್ಪಂದ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.
ಎಕ್ಸ್‌ನಲ್ಲಿ ನೆಟ್ಟಿಗರು ಇನ್ಫೋಸಿಸ್‌ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಸಮಸ್ಯೆ ಕುರಿತಂತೆ ಸರ್ಕಾರ ಟೀಕಿಸುವ ಉದ್ಯಮಿ ಮೋಹನ್‌ದಾಸ್ ಪೈ ಸೇರಿದಂತೆ ಮತ್ತಿತರರು ಪ್ರತಿಕ್ರಿಯೆ ನೀಡದ ಕುರಿತಂತೆಯೂ ಟೀಕೆ ವ್ಯಕ್ತಪಡಿಸಲಾಗುತ್ತಿದೆ.

ಅತ್ತಿಬೆಲೆ ಹೋಬಳಿಯಲ್ಲಿರುವ ಭೂಮಿ ಪ್ರಮುಖ ಸ್ಥಳದಲ್ಲಿದ್ದು, 6.4 ಮಿಲಿಯನ್ ಚದರ ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಒಟ್ಟು ಅಭಿವೃದ್ಧಿ ಮೌಲ್ಯ (ಜಿಡಿವಿ) 4,800 ಕೋಟಿ ರೂ.ಗಳಿಗಿಂತ ಹೆಚ್ಚಿದೆ.
ಈ ಸ್ವಾಧೀನಕ್ಕೆ ಮುನ್ನ, 2026 ರ ಹಣಕಾಸು ವರ್ಷದ ಮೊದಲಾರ್ಧದಲ್ಲಿ, ಕಂಪನಿಯು ಬೆಂಗಳೂರು ಮತ್ತು ಮುಂಬೈನಲ್ಲಿ ಒಟ್ಟು 6.3 ಮಿಲಿಯನ್ ಚದರ ಅಡಿ ಅಭಿವೃದ್ಧಿಪಡಿಸಬಹುದಾದ ಪ್ರದೇಶವನ್ನು ಸೇರಿಸಿದೆ, ಅಂದಾಜು ರೂ. 9,100 ಕೋಟಿ ಜಿಡಿವಿ ಹೊಂದಿದೆ ಎಂದು ಪುರವಂಕರ ದಕ್ಷಿಣದ ಸಿಇಒ ಮಲ್ಲಣ್ಣ ಸಲಸು ಹೇಳಿದ್ದಾರೆ. ಮತ್ತೊಂದು ರೂ. 4,800 ಕೋಟಿ ಸೇರ್ಪಡೆಯು ಸಂಭಾವ್ಯ ಜಿಡಿವಿಯನ್ನು ರೂ. 13,900 ಕೋಟಿಗೆ ಮತ್ತು ಇಲ್ಲಿಯವರೆಗಿನ ವರ್ಷಕ್ಕೆ ಅಭಿವೃದ್ಧಿಪಡಿಸಬಹುದಾದ ಪ್ರದೇಶವನ್ನು 12.7 ಮಿಲಿಯನ್ ಚದರ ಅಡಿಗೆ ತರುತ್ತದೆ.

ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?

TAGGED:What was the reason for the Puravankara company to buy the land?
Share This Article
Facebook Twitter Copy Link Print
Previous Article ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?
Next Article ಕಂಟಕವಾಯ್ತಾ ಮಸಾಜ್ ಪಾರ್ಲರ್ ಕೆಲಸ?; ಮೂರನೇ ಸಂಸಾರದಲ್ಲೂ ಸಿಗದ ಸುಖ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?