Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!

Share
1 Min Read
SHARE

newsics.com

ಬೆಂಗಳೂರು: ವಿದ್ಯಾರ್ಥಿಗಳ ಅತಿ ಕಡಿಮೆ ದಾಖಲಾತಿಯಿಂದಾಗಿ ರಾಜ್ಯದಲ್ಲಿ 4398 ಸರ್ಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ.

ರಾಜ್ಯದಲ್ಲಿನ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ, ಈ ಪೈಕಿ 4300ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ.

ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಸಮೀಪದ ಮತ್ತೊಂದು ಶಾಲೆಯಲ್ಲಿ ವಿಲೀನ ಮಾಡುವ ಮೂಲಕ ಒಂದು ಶಾಲೆಯನ್ನು ಸರ್ಕಾರ ಶಾಶ್ವತವಾಗಿ ಮುಚ್ಚುತ್ತಿತ್ತು. ಇದೀಗ 4300 ಶಾಲೆಯ ವಿದ್ಯಾರ್ಥಿಗಳು, ಪೋಷಕರಿಗೆ ಅದೇ ಆತಂಕ ಎದುರಾಗಿದೆ.

2022ರಲ್ಲಿ ಶೂನ್ಯದಿಂದ 10 ಮಕ್ಕಳಿರುವ ಶಾಲೆಗಳ ಸಂಖ್ಯೆ 1810 ಇತ್ತು. 2023ರಲ್ಲಿ ಅದು 3646 ಏರಿಕೆಯಾಯ್ತು. ಈ ಸಂಖ್ಯೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 4398ಕ್ಕೆ ಏರಿಕೆಯಾಗಿದೆ. ಒಂದೇ ವರ್ಷದಲ್ಲಿ 700ಕ್ಕೂ ಹೆಚ್ಚು ಶಾಲೆಗಳಲ್ಲಿ ದಾಖಲಾತಿ ತೀವ್ರ ಕುಸಿತಕ್ಕೆ ಒಳಗಾಗಿದೆ.

ಈ ಪೈಕಿ ಹಾಸನದಲ್ಲಿ ಅತಿ ಹೆಚ್ಚು 490 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ, 696 ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ಮತ್ತು 347 ಶಾಲೆಗಳಲ್ಲಿ 30ಕ್ಕಿಂತ ಕಡಿಮೆ ದಾಖಲಾತಿ ಇದೆ. ನಂತರದ ಸ್ಥಾನ ತುಮಕೂರು ಕಡಿಮೆ ದಾಖಲಾತಿ ಶಾಲೆಗಳ ಸಂಖ್ಯೆ 1300ರಷ್ಟಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಏಲಿಯನ್‌ಗೂ ದೇಗುಲ ನಿರ್ಮಾಣ! ಭಾರೀ ಚರ್ಚೆಗೊಳಗಾಗ್ತಿದೆ ಈ ದೇವಾಲಯ

ಯುವಕರ ನಿದ್ದೆಗೆಡಿಸಿದ ಇನ್ಸ್ಟಾ ಚೆಲುವೆ, ಯಾರು ಗೊತ್ತಾ?

ದಿನ ಭವಿಷ್ಯ 03-08-2024 ಶನಿವಾರ, ವೃಷಭ- ಆತುರದಲ್ಲಿ ಹೂಡಿಕೆ ಬೇಡ, ಮೀನ- ವಾಹನ ಖರೀದಿ ಯತ್ನ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

TAGGED:Background without students: fear of closing 4398 government schools of the state!
Share This Article
Facebook Twitter Copy Link Print
Previous Article ವಯನಾಡು ದುರಂತ; 344ಕ್ಕೇರಿದ ಮೃತರ ಸಂಖ್ಯೆ
Next Article ಯಾದಗಿರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಠಾತ್ ಸಾವು: ಶಾಸಕರೇ ಕಾರಣ ಎಂದ ಸಾರ್ವಜನಿಕರು, ಆಂಬುಲೆನ್ಸ್ ತಡೆದು ಆಕ್ರೋಶ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?