Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?
ಕರ್ನಾಟಕಪ್ರಮುಖಮನರಂಜನೆ

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

Share
2 Min Read
SHARE
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್ವುಡ್ ನಟ ದರ್ಶನ್ ಎರಡನೇ ಆರೋಪಿ ಆಗಿರೋ ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ನಿರಂತರವಾಗಿ ನಡೀತಾ ಇದೆ. ಮಂಗಳವಾರ ಸೆಷೆನ್ಸ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ.

ಹತ್ಯೆಯಾದ ರೇಣುಕಾಸ್ವಾಮಿ ತಾಯಿ ರತ್ನಪ್ರಭಾರನ್ನ ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರತ್ನಪ್ರಭಾ ಅವರು ಜಡ್ಜ್ ಎದುರು ಹೇಳಿಕೆ ನೀಡಿದ್ರು. ಈ ವೇಳೆ ಅವರನ್ನ ಆರೋಪಿ ಪರ ವಕೀಲರಾದ ಬಾಲನ್, ಸಿ.ವಿ.ನಾಗೇಶ್ ಅವರು ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ರು.
ಗೊಂದಲದ ಹೇಳಿಕೆ ನೀಡಿದ ರೇಣುಕಾಸ್ವಾಮಿ ತಾಯಿ
ಹೌದು ರೇಣುಕಾಸ್ವಾಮಿ ಸಿಮ್, ಮೊಬೈಲ್ ಹಾಗೂ ಕಾಲ್ ಗಳ ಬಗ್ಗೆ ಅವರ ತಾಯಿ ರತ್ನಪ್ರಭಾ ದ್ವಂದ್ವ ಹೇಳಿಕೆ ನೀಡಿದ್ದಾರೆ. ತನ್ನ ಮಗನ ಮೊಬೈಲ್ ನಂಬರ್ ಗೊತ್ತಿಲ್ಲ ಅಂತ ರತ್ನಪ್ರಭಾ ಹೇಳಿದ್ದಾರೆ. ಪೊಲೀಸ್ ತನಿಖೆ ವೇಳೆ ಮೊಬೈಲ್ ನಲ್ಲಿ ಸೇವ್ ಆಗಿದೆ ಅಂತ ಹೇಳಿಕೆ ನೀಡಿದ್ರು. ಮೊಬೈಲ್ ನಲ್ಲಿನ ನಂಬರ್ ನೋಡಿ ಇದೇ ನಂಬರ್ ಅಂತ ಕನ್ಫರ್ಮ್ ಮಾಡಿ ಪೊಲೀಸರಿಗೆ ಹೇಳಿದ್ದರು. ಆದರೇ, ಬೆಂಗಳೂರಿನ ಕೋರ್ಟ್ ನಲ್ಲಿ ಕ್ರಾಸ್ ಎಕ್ಸಾಮಿನೇಷನ್ ಮಾಡುವಾಗ ನನಗೆ ಮೊಬೈಲ್ ನಂಬರ್ ಗೊತ್ತಿಲ್ಲ ಅನ್ನುವ ಉತ್ತರ ನೀಡಿದ್ದಾರೆ. ಇನ್ನೂ ಹಲವು ಹೇಳಿಕೆಗಳನ್ನ ಗೊಂದಲಕರವಾಗಿ ನೀಡಿದ್ದಾರೆ.

ಹೋಸ್ಟೈಲ್ ವಿಟ್ನೆಸ್ಎಂದರೆ, ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳುವ ವ್ಯಕ್ತಿ, ತನನ್ನು ಕರೆದ ಪಕ್ಷದ ಪರವಾಗಿ ನಿಲ್ಲದೆ, ಅವರ ಮಾತಿಗೆ ವಿರುದ್ಧವಾಗಿ ಹೇಳಿಕೆ ನೀಡುವ ಸಾಕ್ಷಿ. ಸರಳವಾಗಿ ಹೇಳೋದಾದರೆ, ಒಬ್ಬ ಸಾಕ್ಷಿಧಾರನನ್ನ ಒಂದು ಪಾರ್ಟಿ ನ್ಯಾಯಾಲಯಕ್ಕೆ ಕರೆಸುತ್ತೆ. ಆದರೆ ಆ ಸಾಕ್ಷಿಧಾರ ನ್ಯಾಯಾಲಯದಲ್ಲಿ ತನ್ನ ಹಿಂದಿನ ಹೇಳಿಕೆಯನ್ನ ಬದಲಿಸಿ, ಅಥವಾ ಸತ್ಯವನ್ನ ಮುಚ್ಚಿಹಾಕಿ, ಅಥವಾ ಪ್ರತಿವಾದಿಗಳಿಗೆ ಅನುಕೂಲವಾಗುವಂತೆ ಮಾತನಾಡಿದರೆ, ಆ ಸಾಕ್ಷಿಯನ್ನ Hostile Witness ಅಂತ ಕರೆಯಲಾಗುತ್ತದೆ.
ಸದ್ಯ ರೇಣುಕಾಸ್ವಾಮಿ ತಾಯಿ ಪೊಲೀಸರ ಮುಂದೆ ಹೇಳಿದ್ದೇ ಒಂದು, ಕೋರ್ಟ್ನಲ್ಲಿ ಹೇಳಿದ್ದೇ ಒಂದು. ಸೋ ಇದು ದರ್ಶನ್ ಪರ ವಕೀಲರಿಗೆ ದಾಳವಾಗಿ ಪರಿಣಮಿಸಲಿದೆ. ಪ್ರಾಸಿಕ್ಯೂಶನ್ ಇನ್ನೊಮ್ಮೆ ರೇಣುಕಾ ತಾಯಿ ವಿಚಾರಣೆಗೆ ಮನವಿ ಮಾಡಿದ್ರೆ ದರ್ಶನ್ ಪರ ವಕೀಲರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

TAGGED:Twist in Renukaswamy case; Actor Darshan gets relief?
Share This Article
Facebook Twitter Copy Link Print
Previous Article ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ
Next Article ಹಲ್ಲಿನ ನಡುವೆ ಅಂತರ ಹೊಂದಿರುವ ಹುಡುಗಿಯರು ತುಂಬಾ ಅದೃಷ್ಟವಂತರು

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?