Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪತಿ
ಕರ್ನಾಟಕಪ್ರಮುಖ

ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು:  ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿರುವುದು ತರಿಕೆರೆ ತಾಲೂಕಿನ ನಂದಿಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆ ಗ್ರಾಮದ ತಿಮ್ಮಪ್ಪನನ್ನು 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದಳು. 2 ಮಕ್ಕಳಾದ ಬಳಿಕ ತವರಿಗೆ ಹೋಗಿ ಹಣ ತರುವಂತೆ ತಿಮ್ಮಪ್ಪ ತನ್ನ ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ.

ತಾರಾ ಅವರ ಹೇಳಿಕೆಯ ಪ್ರಕಾರ, ಈ ಘಟನೆಯು ಸಂಜೆ ನಡೆದಿದೆ. ಅವರು ತಮ್ಮ ಕೆಲಸ ಮುಗಿಸಿ ಊಟಕ್ಕೆ ಕುಳಿತಿದ್ದಾಗ, ಪತಿ ತಿಮ್ಮಪ್ಪ ನನಗೆ ಊಟ ಹಾಕಲ್ಲ, ನೀನು ಮಾತ್ರ ಊಟ ಮಾಡುತ್ತೀಯಾ ಎಂದು ಹೇಳಿದ್ದಾನೆ.

ನಂತರ ಆಕೆಯನ್ನು ವಿವಸ್ತ್ರಗೊಳಿಸಿ, ದೊಣ್ಣೆಯಿಂದ ಹೊಡೆದಿದ್ದಾನೆ. ತಾರಾ ಹಿಂಬಾಗಿಲಿನಿಂದ ಓಡಿಹೋಗಿ ಟವಲ್ ಸುತ್ತಿಕೊಂಡು ನೆರೆಮನೆಯವರ ಸಹಾಯದಿಂದ ಆಸ್ಪತ್ರೆಗೆ ಹೋಗಿದ್ದಾರೆ. ಲಿಂಗದಹಳ್ಳಿ ಪೊಲೀಸರ ಸಹಕಾರದಿಂದ ತಾವು ಜೀವಂತ ಉಳಿದಿರುವುದಾಗಿ ತಾರಾ ತಿಳಿಸಿದ್ದು, ತಮಗೆ ನ್ಯಾಯ ಸಿಗಬೇಕು ಎಂದು ಬೇಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಕುಟುಂಬ ಸದಸ್ಯರಿಂದ ಬೆದರಿಕೆ ಕರೆಗಳೂ ಬರುತ್ತಿವೆ ಎಂದು ಅವರು ಹೇಳಿದ್ದಾರೆ.

https://www.newsics.com/2026/01/03/banner-riot-in-bellary-gunmen-of-mla-bharat-reddys-close-aide-satish-reddy-go-missing/

TAGGED:Husband undressed his wife and assaulted her at will
Share This Article
Facebook Twitter Copy Link Print
Previous Article ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ : ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ದಿಯ ಗನ್ ಮ್ಯಾನ್ ಗಳು ನಾಪತ್ತೆ
Next Article ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್‌ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?