Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಶೀತಗಾಳಿ ಪ್ರಭಾವ ಬೆನ್ನಲ್ಲೇ ಎಲ್ಲೆಡೆ ಹರಡುತ್ತಿರುವ ಮದ್ರಾಸ್ ಐ
ಕರ್ನಾಟಕಆರೋಗ್ಯಪ್ರಮುಖ

ಶೀತಗಾಳಿ ಪ್ರಭಾವ ಬೆನ್ನಲ್ಲೇ ಎಲ್ಲೆಡೆ ಹರಡುತ್ತಿರುವ ಮದ್ರಾಸ್ ಐ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಳಿಗಾಲ ಬಂತೆಂದರೆ ಒಂದಷ್ಟು ಕಾಯಿಲೆಗಳು ಈ ಋತುವಿನಲ್ಲಿ ಕಾಣಸಿಕೊಳ್ಳುತ್ತವೆ. ಅದರಲ್ಲಿ ಮದ್ರಾಸ್‌ ಐ  ವೈರಣು ರೋಗವೂ ಒಂದು. ಇದನ್ನು ಗುಲಾಬಿ ಕಣ್ಣು ಅಥವಾ ಕಂಜಕ್ಟಿವೈಟಿಸ್ ಎಂದೂ ಕರೆಯಲಾಗುತ್ತದೆ. ಈಗಾಗಲೇ ಈ ಕಾಯಿಲೆಯಿಂದ ಸಾಕಷ್ಟು ಜನರು ಬಳಲುತ್ತಿದ್ದಾರೆ. ಗಾಳಿಯಲ್ಲಿ ತೇವಾಂಶ ಕಾಣಿಸಿಕೊಂಡಾಗ ಇದರಿಂದ ಉತ್ಪತ್ತಿಯಾಗುವ ಸೂಕ್ಷ್ಮಾಣು ಗಾಳಿಯಿಂದ ಗಾಳಿಗೆ ಹರಡುತ್ತವೆ. ಇದರಿಂದ ಈ ಸಮಸ್ಯೆ ಜನರಲ್ಲಿ ಸಹ ಹರಡುತ್ತದೆ. ಈ ಬಾರಿ ರಾಜ್ಯದಲ್ಲಿ ತೀವ್ರ ಶೀತಗಾಳಿ  ಹೆಚ್ಚಾಳವಾಗಿದೆ.

ಬೆಂಗಳೂರಿನಲ್ಲಿ ಶೀತಗಾಳಿ ಹೆಚ್ಚಳವಾಗಿದ್ದು, ತೇವಾಂಶದ ವಾತಾವರಣದಿಂದಾಗಿ ಚಿಕ್ಕ ಮಕ್ಕಳಿಂದ ಹಿಡಿದು ಅನೇಕರಿಗೆ ಮದ್ರಾಸ್‌ ಐಕಣ್ಣಿನ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸದಂತೆ ಸಲಹೆ ನೀಡಿದ್ದಾರೆ. ಆರೊಗ್ಯ ಇಲಾಖೆ ಕೂಡ ಮದ್ರಾಸ್ ಐ ಬಗ್ಗೆ ಕೆಲವು ಸಲಹೆಗಳನ್ನ ನೀಡಿದೆ.

 

ಮದ್ರಾಸ್ ಐ ಲಕ್ಷಣಗಳು ಏನು?

ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳಿಂದ ಕಣ್ಣಿನಲ್ಲಿ ಉರಿ, ಸೋಂಕು ಉಂಟಾಗುತ್ತದೆ. ಧೂಳು, ಅಲರ್ಜಿಗಳು, ಮಾಲಿನ್ಯ ಇವುಗಳಿಂದಲೂ ಈ ಅಲರ್ಜಿ ಸಮಸ್ಯೆ ಬರಬಹುದು. ಇದು ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುವ ಸೋಂಕಾಗಿದೆ.ಕಣ್ಣುಗಳು ಕೆಂಪಾಗುವುದು, ಸುಡುವಂತಾಗುವುದು. ಕಣ್ಣಿನಲ್ಲಿ ಮುರಳು, ಕಿಚ್ಚು ಹಾಗೂ ಜಲಸ್ರಾವವಾಗುವುದು.ರೆಪ್ಪೆಗಳು ಅಂಟಿಕೊಳ್ಳುವುದು (ಬೆಳಿಗ್ಗೆ ವಿಶೇಷವಾಗಿ)ಬೆಳಕಿಗೆ ನೋವು, ಕಣ್ಣು ಮಿಡಿಯುವುದು.

ಪರಿಹಾರ ಏನು?

ಗುಣಮುಖವಾಗುವವರೆಗೂ ಸಾಬೂನು ಬಳಸಿ ಕೈಗಳನ್ನು ಪದೇಪದೇ ತೊಳೆಯಿರಿ.

ಕಣ್ಣಿನ ವೈದ್ಯರು ಸೂಚಿಸಿದ ಔಷಧಿ, ಐಡ್ರಾಪ್ಸ್ ನಿಯಮಿತವಾಗಿ ಬಳಸುವುದು.

ಕಣ್ಣುಗಳನ್ನು ಸ್ವಚ್ಛವಾಗಿಡುವುದು.

ಬಳಸಿದ ಟಿಶ್ಯೂ, ಕಾಟನ್‌ನ್ನು ತಕ್ಷಣ ತ್ಯಜಿಸುವುದು.

ಸೋಂಕಿತ ವ್ಯಕ್ತಿಯಿಂದ ಸ್ವಲ್ಪ ದೂರವಿರುವುದು.

ಏನು ಮಾಡಬಾರದು? 

  • ಗುಣಮುಖರಾಗುವವರೆಗೂ ಸಾರ್ವಜನಿಕ ಸ್ಥಳಗಳಿಗೆ ಹೋಗದಿರಿ.
  • ಕಣ್ಣಿಗೆ ವಿಶ್ರಾಂತಿ ಇಲ್ಲದೆ ಮೊಬೈಲ್ ಅಥವಾ ಟಿವಿ ವೀಕ್ಷಣೆ ಬೇಡ.
  • ಅನಗತ್ಯ ಕಣ್ಣುಗಳ ಉಜ್ಜುವುದು, ಮುಟ್ಟುವುದು ಬೇಡ.
  • ಸೋಂಕತರು ಬಳಸಿದ ಮೇಕಪ್, ಕಾಜಲ್, ಲೆನ್ಸ್ ಟವಲ್ ಬಳಕೆ ತಪ್ಪಿಸಿ.
  • ಮನೆ ಮದ್ದು ಬೇಡ.
  • ವೈದ್ಯರ ಸಲಹೆ ಇಲ್ಲದೆ ಔಷಧಿ ಬಳಸಬೇಡಿ.

https://www.newsics.com/2026/01/04/venezuela-will-now-be-ruled-by-the-us-donald-trump-declares/

TAGGED:Madras Eye is spreading everywhere following the impact of cold air
Share This Article
Facebook Twitter Copy Link Print
Previous Article ಇನ್ನು ಮುಂದೆ ವೆನೆಜುವೆಲಾವನ್ನು ಅಮೆರಿಕ  ಆಳ್ವಿಕೆ ಮಾಡಲಿದೆ – ಡೊನಾಲ್ಡ್​ ಟ್ರಂಪ್ ಘೋಷಣೆ
Next Article ತಲೆ ಮೇಲೆ ಹೈ ಟೆನ್ಷನ್ ವೈರ್ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಪವನ್ ಕಲ್ಯಾಣ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?