Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ
ಕರ್ನಾಟಕದೇಶಪ್ರಮುಖ

FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ಬ್ಯಾನರ್ ವಿಷಯದಲ್ಲಿ ಉಂಟಾದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಸಾವಿಗೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಅಂಗರಕ್ಷಕ ಹಾರಿಸಿದ ಗುಂಡು ಕಾರಣ ಎಂಬುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಸತೀಶ್ ರೆಡ್ಡಿಯ ಇಬ್ಬರು ಗನ್ ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ರಾಜಶೇಖರ್ ಸಾವಿಗೆ ಕಾರಣವಾದ ಗುಂಡಿನ ತನಿಖೆಯ ಎಫ್.ಎಸ್.ಎಲ್ ವರದಿ ಈಗ ಬಂದಿದ್ದು ದೇಹ ಹೊಕ್ಕ ಗುಂಡು ಸತೀಶ ರೆಡ್ಡಿ ಅಂಗರಕ್ಷಕನ ಬಂದೂಕಿನ ಗುಂಡಿನೊಂದಿಗೆ ನಿಖರ ಹೋಲಿಕೆ ಆಗಿದೆ ಎಂದು ವರದಿ ಬಂದಿದೆ.

ತನಿಖಾ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ ರೆಡ್ಡಿ ಆಪ್ತ ಸತೀಶ ರೆಡ್ಡಿ ಅವರ ಇಬ್ಬರು ಗನ್ ಮ್ಯಾನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಳ್ಳಾರಿ ಬ್ರೂಸ್ ಠಾಣೆ ಪೊಲೀಸರು ಇಬ್ಬರು ಖಾಸಗಿ ಗನ್ ಮ್ಯಾನ್ ಗಳಾದ ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ರನ್ನು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.

Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ

ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ

ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ

TAGGED:The secret of the shooting is revealed: Kai activist Satish Satish Reddy's bodyguards are the reason! Both were arrested
Share This Article
Facebook Twitter Copy Link Print
Previous Article ವಿಮಾನದಲ್ಲಿ ಚಾರ್ಜಿಂಗ್ ಗಾಗಿ ಪವರ್ ಬ್ಯಾಂಕ್ ಗಳ ಬಳಕೆಯನ್ನು ನಿಷೇಧಿಸಿದ DGCA
Next Article ರಂಜಿತಾ ಸಹೋದರ- ಹಂತಕ ರಫೀಕ್‌ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ‌ ಪೊಲೀಸ್ ಬಂದೋಬಸ್ತ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?