Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ‌ ಮದುವೆಯಾದ, ಮೂವರು ಹೆಣ್ಣು ಮಕ್ಕಳನ್ನೇ ಹೆತ್ತಿದ್ದಕ್ಕೆ ಬಿಟ್ಟುಹೋದ… ದೂರು ಕೊಟ್ಟರೂ ಪೊಲೀಸರ ದಿವ್ಯಮೌನ!
ಕರ್ನಾಟಕದೇಶಪ್ರಮುಖ

ಪ್ರೀತಿಸಿ‌ ಮದುವೆಯಾದ, ಮೂವರು ಹೆಣ್ಣು ಮಕ್ಕಳನ್ನೇ ಹೆತ್ತಿದ್ದಕ್ಕೆ ಬಿಟ್ಟುಹೋದ… ದೂರು ಕೊಟ್ಟರೂ ಪೊಲೀಸರ ದಿವ್ಯಮೌನ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನನಗೆ ಆಕೆಯೇ ಬೇಕು ಎಂದು ಎಲ್ಲರನ್ನೂ ಒಪ್ಪಿಸಿ ಮದುವೆ ಆದ. ಸಂಸಾರ ಚೆನ್ನಾಗಿಯೇ ಇತ್ತು. ಒಂದು ಹೆಣ್ಣು ಮಗು ಆದ ನಂತರ ಮತ್ತಷ್ಟು ಚೆನ್ನಾಗಿತ್ತು. ನಂತರ ಗಂಡು ಮಗು ಬೇಕು ಎಂಬ ನಿರೀಕ್ಷೆಯಲ್ಲಿದ್ದ ದಂಪತಿಗೆ ಮತ್ತೆ ಹೆಣ್ಣು ಮಗು ಜನನ ಆಯ್ತು. ಈ ಸಮಯದಲ್ಲಿ ಬೇಸರಗೊಂಡ ಪತಿರಾಯ ಮುಂದಿನ ಮಗು ಆದರೂ ಗಂಡು ಹುಟ್ಟಲಿ ಎಂದುಕೊಂಡಿದ್ದ. ಆದರೆ, ಆ ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ಹಸುಗೂಸು ಹಾಗೂ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಹರೀಶ್ ಎಂಬಾತ ಈಗ ತನ್ನ ಪ್ರೀತಿಯ ಪತ್ನಿಗೆ ಕೈಕೊಟ್ಟು ಎಸ್ಕೇಪ್‌ ಆಗಿದ್ದಾನೆ. ಈತ ರಾಜಸ್ಥಾನದವನಾಗಿದ್ದು, ಬೆಂಗಳೂರಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಸಮಯದಲ್ಲಿ ವರಲಕ್ಷ್ಮೀ ಜತೆ ಪ್ರೇಮವಾಗಿದೆ. ನಂತರ ಎರಡೂ ಕುಟುಂಬದವರು ಒಪ್ಪಿ ಮದುವೆ ಮಾಡಿಸಿದ್ದಾರೆ. ಇವರ ಬಾಳಲ್ಲಿ ಸಮಸ್ಯೆ ಆಗಿದ್ದೇ ಈ ಮೂರು ಹೆಣ್ಣು ಮಕ್ಕಳು.
ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವರಲಕ್ಷ್ಮೀ , ನಮಗೆ ಮೂವರೂ ಹೆಣ್ಣು ಮಕ್ಕಳು ಎಂದು ಜರಿದು ನನ್ನನ್ನು ಬಿಟ್ಟು ಈಗ ಬೇರೆ ಯಾರೋ ಮಹಿಳೆ ಜತೆ ನನ್ನ ಗಂಡ ಜೀವನ ಮಾಡುತ್ತಿದ್ದಾನೆ. ನನಗೆ ಈಗ ಜೀವನ ತುಂಬಾ ಕಷ್ಟಕರವಾಗಿದೆ. ಮಕ್ಕಳನ್ನು ಓದಿಸಲು ಆಗುತ್ತಿಲ್ಲ, ಆರೈಕೆ ಸಹ ಮಾಡಲು ಆಗುತ್ತಿಲ್ಲ ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.
ವಿಷಯವೇನೆಂದರೆ ಈ ದೂರನ್ನು ಒಂದು ತಿಂಗಳ ಹಿಂದೆಯೇ ಈ ಮಹಿಳೆ ದಾಖಲು ಮಾಡಿದ್ದಾಳಂತೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ತಿಳಿದುಬಂದಿದ್ದು, ಪೊಲೀಸರ ವಿರುದ್ಧ ಬೇಸರ ಹೊರಹಾಕಿದ್ದಾಳೆ. ಅಲ್ಲದೆ ಈ ಸಂಬಂಧ ಮಾಧ್ಯಮಗಳಿಗೆ ತನ್ನ ನೋವು ತೋಡಿಕೊಂಡಿದ್ದಾಳೆ.

Nicolas Maduro ಅಮೆರಿಕ ವಶದಲ್ಲಿದ್ದರೂ ವೆನೆಜುವೆಲಾ ಅಧ್ಯಕ್ಷ ಮಡುರೋಗೆ ಭಾರತೀಯ ಸಂತನದೇ ಸ್ಮರಣೆ! ಯಾರವರು?

ನಿಧಿಯಾಸೆಗೆ 8 ತಿಂಗಳ ಗಂಡು ಮಗು ಬಲಿ ಕೊಡಲು ಯತ್ನ, ಅಧಿಕಾರಿಗಳಿಂದ ರಕ್ಷಣೆ

ರಂಜಿತಾ ಸಹೋದರ- ಹಂತಕ ರಫೀಕ್‌ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ‌ ಪೊಲೀಸ್ ಬಂದೋಬಸ್ತ್

TAGGED:abandoned to give birth to three daughters... Police silence despite complaint!Married for love
Share This Article
Facebook Twitter Copy Link Print
Previous Article Nicolas Maduro ಅಮೆರಿಕ ವಶದಲ್ಲಿದ್ದರೂ ವೆನೆಜುವೆಲಾ ಅಧ್ಯಕ್ಷ ಮಡುರೋಗೆ ಭಾರತೀಯ ಸಂತನದೇ ಸ್ಮರಣೆ! ಯಾರವರು?
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 05-01-2026, ಸೋಮವಾರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?