Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರು- ಬೆಂಗಳೂರು ಹಗಲು ರೈಲಿನ ಸಮಯ ಬದಲು, ಪ್ರಯಾಣಿಕರ ಬಹುದಿನಗಳ‌ ಬೇಡಿಕೆ ಈಡೇರಿಕೆ
ಕರ್ನಾಟಕಪ್ರಮುಖ

ಮಂಗಳೂರು- ಬೆಂಗಳೂರು ಹಗಲು ರೈಲಿನ ಸಮಯ ಬದಲು, ಪ್ರಯಾಣಿಕರ ಬಹುದಿನಗಳ‌ ಬೇಡಿಕೆ ಈಡೇರಿಕೆ

Share
1 Min Read
SHARE

newsics.com

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಮಧ್ಯಾಹ್ನದ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಂತಸದ ಸುದ್ದಿ ನೀಡಿದೆ.

ಬೆಳಗ್ಗೆ 11.30ಕ್ಕೆ ಹೊರಟು, ರಾತ್ರಿ 8.45ಕ್ಕೆ ತಲುಪುತ್ತಿದ್ದ ಮಂಗಳೂರು-ಯಶವಂತಪುರ (ಬೆಂಗಳೂರು) ರೈಲಿನ ಸಮಯ ಬದಲಾಯಿಸಿದೆ. 2024ರ ನವೆಂಬರ್ 1ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.
ಬೆಳಗ್ಗೆ 11.30ಕ್ಕೆ ಹೊರಡುತ್ತಿದ್ದ ರೈಲಿನ ಸಮಯವನ್ನು ಬೆಳಗ್ಗೆ 7 ಗಂಟೆಗೆ ಬದಲಾಯಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ (ರೈಲು ಸಂಖ್ಯೆ 16576) ವೇಳಾಪಟ್ಟಿ ಬದಲಾವಣೆಯಾಗಿದೆ.

ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟರೆ ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ.

ಮಂಗಳೂರು ಜಂಕ್ಷನ್‌ನಿಂದ 7 ಗಂಟೆಗೆ ರೈಲು ಹೊರಡುತ್ತದೆ. ಬಂಟ್ವಾಳದಿಂದ 7.35, ಕಬಕ ಪುತ್ತೂರಿನಿಂದ 8.22, ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ 9.10, ಸಕಲೇಶಪುರದಿಂದ 11.40ಕ್ಕೆ, ಆಲೂರಿನಿಂದ ಮಧ್ಯಾಹ್ನ 12.15ಕ್ಕೆ, ಹಾಸನದಿಂದ 1.10ಕ್ಕೆ ಚನ್ನರಾಯಪಟ್ಟಣದಿಂದ 1.22ಕ್ಕೆ, ಶ್ರವಣಬೆಳಗೊಳದಿಂದ 1.32ಕ್ಕೆ, ಬಾಲಗಂಗಾಧರನಾಥ ನಗರ ನಿಲ್ದಾಣದಿಂದ 1.59ಕ್ಕೆ, ಯಡಿಯೂರಿನಿಂದ 2.12ಕ್ಕೆ, ಕುಣಿಗಲ್ನಿಂದ 2.25ಕ್ಕೆ, ನೆಲಮಂಗಲದಿಂದ 3ಕ್ಕೆ, ಚಿಕ್ಕಬಾಣಾವರದಿಂದ 3.45ಕ್ಕೆ ಹೊರಡಲಿದೆ. ಸೋಮವಾರ, ಬುಧವಾರ ಹಾಗೂ ಶುಕ್ರವಾರ ರೈಲು ಮಂಗಳೂರು ಜಂಕ್ಷನ್ನಿಂದ ಹೊರಡಲಿದೆ.

ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ

ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!

ವಾರ ಭವಿಷ್ಯ 04-08-2024 ರಿಂದ 10-08-2024 … ಸಂಪತ್ತಿನ ಬಗ್ಗೆ ಎಲ್ಲರಿಗೂ ಜಾಗರೂಕತೆ ಅವಶ್ಯ, ಈ ವಾರ ಯಾರಿಗೇನು ಫಲ?

TAGGED:Mangalore Bangalore Day Train Timings instead
Share This Article
Facebook Twitter Copy Link Print
Previous Article ಮದುವೆಗೆ ಮುಂಚೆಯೇ ಇಲ್ಲಿನ ಹೆಣ್ಣು ಮಕ್ಕಳು ತಾಯಿ ಆಗ್ತಾರೆ!
Next Article ಮುಖದ ಸುಕ್ಕು ಮಾಯವಾಗಬೇಕೇ?; ಈ ರೀತಿ ಮಾಡಿ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?