Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!
ಕರ್ನಾಟಕದೇಶಪ್ರಮುಖಮನರಂಜನೆ

ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾದಂಬರಿಕಾರ್ತಿ ಹಾಗೂ ಕಿರುತೆರೆ, ಬೆಳ್ಳಿತೆರೆಯಲ್ಲಿ ನಟಿಯಾಗಿ, ಸಂಭಾಷಣೆಕಾರ್ತಿಯಾಗಿ, ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ಆಶಾ ರಘು (47 ವ) ಅವರು ನಿಧನರಾಗಿದ್ದಾರೆ.

ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಈಗ ಆತ್ಮ*ಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರಿಗೆ ಓರ್ವ ಮಗಳಿದ್ದಾರೆ.

ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಈಗ ಅವರ ನಿದನ ವಾರ್ತೆ ಬಂದಿದೆ.

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯಾಗಿ ಗುರುತಿಸಿಕೊಂಡಿದ್ದರು. ‘ಆವರ್ತ’, ಪೂತನಿ, ಗತ, ಮಾಯೆ, ಚಿತ್ತರಂಗ ಕಾದಂಬರಿಗಳನ್ನು ಬರೆದಿದ್ದರು. ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಯಲ್ಲಿ ಕಲಾವಿದೆಯಾಗಿ ನಟಿಸಿದ್ದರು. ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರ ಬರಹಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗಳು ಬಂದಿವೆ. ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ‘ಸಾಹಿತ್ಯಾಮೃತ ಸರಸ್ವತಿ’ ಎಂಬ ಬಿರುದು ಕೂಡ ಸಿಕ್ಕಿದೆ.

https://www.newsics.com/2026/01/10/anti-government-protests-in-iran-45-people-including-8-children-killed-internet-shutdown/

TAGGED:actressand dialogue writer Asha Raghu is no more.Novelist
Share This Article
Facebook Twitter Copy Link Print
Previous Article ಇರಾನ್‌ನಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ -8 ಮಕ್ಕಳು ಸೇರಿದಂತೆ 45 ಜನರು ಸಾವು,ಇಂಟರ್‌ನೆಟ್ ಸ್ಥಗಿತ
Next Article ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲತೆ: ಸೆನ್ಸಾರ್ ಬೋರ್ಡ್‌ಗೆ ದೂರು

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?