Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ; ಭವಿಷ್ಯ ನುಡಿದ ಕೋಡಿ ಶ್ರೀ
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ; ಭವಿಷ್ಯ ನುಡಿದ ಕೋಡಿ ಶ್ರೀ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯ ರಾಜಕೀಯದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಆಗದು, ಏನಿದ್ದರೂ ಬಜೆಟ್ ನಂತರ. ಯುಗಾದಿವರೆಗೂ ಬದಲಾವಣೆ ಕಷ್ಟ ಎಂದು ಕೋಡಿಮಠದ ಡಾ. ಶಿವಾನಂದ‌ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿರುವ ಅವರು, ಹಾಲುಮತ ಸಮಾಜ ಪ್ರಾಚೀನ, ದೈವಗೊಳ್ಳುವ ಸಮಾಜವಾಗಿದೆ.
ಈ ಸಮಾಜದಿಂದ ಸಿದ್ಧರಾಮಯ್ಯ ಅವರು ಮೊದಲ ಬಾರಿಗೆ ಸಿಎಂ ಆಗಿದ್ದಾರೆ. ಹಾಲು ಮತದವರ ಕೈಯಿಂದ ಅಧಿಕಾರ ಬಿಡಿಸಿಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟು ಕೊಟ್ಟರೆ ಬೇರೆಯವರು ಮುಖ್ಯಮಂತ್ರಿ ಆಗಬಹುದು. ಆದರೆ, ಅವರು ಬಿಟ್ಟು ಕೊಡಲ್ಲ, ಇಳಿಯೋದು ಇಲ್ಲ ಎಂದರು.
ಯುಗಾದಿ ನಂತರ ಸಿಎಂ ಬದಲಾವಣೆ ಬಗ್ಗೆ ಹೇಳುವೆ. ಡಿ.ಕೆ. ಶಿವಕುಮಾರ ನಮಗೆ ಪರಿಚಯಸ್ಥರು. ಅವರ ಕುರಿತು ಹೇಳಲು ಸದ್ಯಕ್ಕೆ ಏನೂ ಇಲ್ಲ ಎಂದು ತಿಳಿಸಿದರು.
2026 ರಲ್ಲಿ ದೇಶಕ್ಕೆ ಅಪಾಯ ಇದೆ, 2025ಕ್ಕಿಂತ 10 ಪಟ್ಟು ಹೆಚ್ಚಿನ ಅಪಾಯ ಎದುರಾಗಲಿದೆ. ಸಾವು- ನೋವುಗಳು ಆಗುವ ಲಕ್ಷಣಗಳಿವೆ. ಇಬ್ಬರು ಮಹಾನ್ ವ್ಯಕ್ತಿಗಳು ಸಾಯುವ ಲಕ್ಷಣಗಳಿವೆ. ಜಾಗತಿಕವಾಗಿ ದೇಶಗಳು ನಾಶವಾಗುತ್ತವೆ. ಮಳೆ- ಬೆಂಕಿ ಸುರಿಯಲಿದೆ.‌ರಾಜ್ಯಕ್ಕೆ ಒಳ್ಳೆಯದು ಇದ್ದು, ಮಳೆ ಬೆಳೆ ಚೆನ್ನಾಗಿದ್ದರೂ, ಸಂಕ್ರಾಂತಿ ಶುಭ ಕಾಣುತ್ತಿಲ್ಲ ಎಂದು ಹೇಳಿದರು.

ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?

TAGGED:Siddaramaiah will not give up the CM post; Kodi Sri predicted
Share This Article
Facebook Twitter Copy Link Print
Previous Article ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?
Next Article ರಾಜ್ಯ ರಾಜಕಾರಣಕ್ಕೆ ಮತ್ತೆ H.D ಕುಮಾರಸ್ವಾಮಿ ಎಂಟ್ರಿ! : ಟಾಕ್ಸಿಕ್ ಟೀಸರ್ ರೀಮೇಕ್

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?