Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್
ಕರ್ನಾಟಕಪ್ರಮುಖ

ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಕಲಬುರಗಿಯ ಯಡ್ರಾಮಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮದೇ ಸರ್ಕಾರದ ಸಚಿವರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ತೀವ್ರ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಖರ್ಗೆ ಅವರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ನೇರ ಎಚ್ಚರಿಕೆ ನೀಡಿದರು. ‘ನಮ್ಮ ಭಾಗಕ್ಕೆ ಶಾಲೆಗಳು ಬರುತ್ತಿವೆ, ಆದರೆ ಅಲ್ಲಿ ಪಾಠ ಮಾಡಲು ಶಿಕ್ಷಕರಿಲ್ಲ. ಶಿಕ್ಷಕರಿಲ್ಲದಿದ್ದರೆ ಗ್ರಾಮೀಣ ಭಾಗದ ಮಕ್ಕಳು ಉದ್ದಾರ ಆಗುವುದು ಹೇಗೆ? ಸಚಿವರೇ, ನಮಗೆ ಕಟ್ಟಡ ಬೇಡ, ಮೊದಲು ಶಿಕ್ಷಕರನ್ನು ಕೊಡಿ. ಬೇಕಿದ್ದರೆ ಮಕ್ಕಳನ್ನು ಗಿಡದ ಕೆಳಗಾದರೂ ಕೂರಿಸಿ ಓದಿಸುತ್ತೇವೆ. ಶಿಕ್ಷಕರ ನೇಮಕಾತಿಯಲ್ಲಿ ಈ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಅವರು ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನೋಡಿ ನಾನು ಇಲ್ಲೇ ಹುಟ್ಟಬೇಕಿತ್ತು ಅನಿಸುತ್ತಿದೆ’ ಎಂದಿದ್ದಕ್ಕೆ ಖರ್ಗೆ ಮಾರ್ಮಿಕವಾಗಿ ತಿರುಗೇಟು ನೀಡಿದರು. ‘ಶಿವಕುಮಾರ್ ಅವರೇ, ನೀವು ಇಲ್ಲಿ ಹುಟ್ಟುವುದೂ ಬೇಡ, ನಾವು ಅಲ್ಲಿ ಹುಟ್ಟುವುದೂ ಬೇಡ. ನಮಗೆ ಸಿಂಗಾಪುರ, ಲಂಡನ್ ಕನಸು ಬೇಡ; ಸಿದ್ದರಾಮಯ್ಯ ಅವರ ಮೈಸೂರು ಹೇಗಿದೆ, ನಿಮ್ಮ ಕ್ಷೇತ್ರ ಕನಕಪುರ ಹೇಗಿದೆ ಹಾಗೆ ನಮ್ಮ ಭಾಗವನ್ನು ಅಭಿವೃದ್ಧಿ ಮಾಡಿಕೊಡಿ ಸಾಕು. ಬಫೆ ಸಿಸ್ಟಮ್‌ನಲ್ಲಿ ಎಲ್ಲರಿಗೂ ಊಟ ಸಿಗುತ್ತದೆ, ಆದರೆ ಪಂತಿಯಲ್ಲಿ ಕುಳಿತವರಿಗೆ ಸಿಗಲ್ಲ. ನಮ್ಮದು ಪಂತಿಯಲ್ಲಿ ಕುಳಿತ ಸ್ಥಿತಿಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಕನ್ನಡ ಕಲಿತಿದ್ದಾರೆ. ಸರ್ಕಾರಿ ಶಾಲೆಯಲ್ಲೇ ಕಲಿತು ಎರಡು ಬಾರಿ ರಾಜ್ಯದ ಸಿಎಂ ಆಗಿದ್ದಾರೆ. ಡಿಕೆ ಶಿವಕುಮಾರ್ ಅವರೇ ನೀವು ಕಾನ್ವೆಂಟ್‌ನಲ್ಲಿ ಅರ್ಧ ಸರ್ಕಾರಿ ಶಾಲೆಯಲ್ಲಿ ಅರ್ಧ ಕಲಿತಿರಬೇಕು ಅಲ್ವಾ? ಎಂದು ಪ್ರಶ್ನಿಸಿದ ಖರ್ಗೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ ಬಗ್ಗೆ ಮಾತನಾಡುವಾಗ ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿವಿದರು.

ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್

TAGGED:make our part like Mysore': Mallikarjun Kharge to DKYou don't have to be born here
Share This Article
Facebook Twitter Copy Link Print
Previous Article ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್
Next Article ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?